Raichur: ರಾಯಚೂರಿನಲ್ಲಿ ಮುಸ್ಲಿಮರ ನಡುವೆ ಮಾರಾಮಾರಿ: ಅಹಮದೀಯ ಮುಸ್ಲಿಮರ ಮೇಲೆ ಕಟ್ಟಾ ಮುಸ್ಲಿಮರಿಂದ ಹಲ್ಲೆ

Raichur: ರಾಯಚೂರಿನಲ್ಲಿ ಮುಸ್ಲಿಮರ ನಡುವೆ ಮಾರಾಮಾರಿ: ಅಹಮದೀಯ ಮುಸ್ಲಿಮರ ಮೇಲೆ ಕಟ್ಟಾ ಮುಸ್ಲಿಮರಿಂದ ಹಲ್ಲೆ

Published : Feb 15, 2024, 05:49 PM IST

ಎರಡು ಮುಸ್ಲಿಂ ಗುಂಪುಗಳ ನಡುವೆ ಕಿತ್ತಾಟ
ಮುಸ್ಲಿಂ ಧರ್ಮ ಪ್ರಚಾರದ ವಿಚಾರಕ್ಕೆ ಗಲಾಟೆ
ಮೂವರು ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ರಾಯಚೂರು: ಮುಸ್ಲಿಂ ಧರ್ಮ(Muslim Religion) ಪ್ರಚಾರದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ(Fight)ನಡೆದಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ದೇವತಗಲ್‌ ಗ್ರಾಮದಲ್ಲಿ ನಡೆದಿದೆ. ಇಲ್ಲಿ ಅಹಮದೀಯ ಮುಸ್ಲಿಂ ತತ್ವ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಕಟ್ಟಾ ಮುಸ್ಲಿಂ ಸಮುದಾಯದ ಮುಖಂಡರಿಂದ ವಿರೋಧ ಕೇಳಿಬಂದಿದೆ. ಅಲ್ಲದೇ ಅಹಮದೀಯ ಮುಸ್ಲಿಂರನ್ನ ಮನಬಂದಂತೆ ಕಟ್ಟಾ ಮುಸ್ಲಿಮರು ಥಳಿಸಿದ್ದಾರೆ.  ಸದ್ಯ ಗಲಾಟೆ ಮಾಡಿದ ಕಟ್ಟಾ ಮುಸ್ಲಿಮರ(Muslims) ವಿರುದ್ಧ ದೂರು ನೀಡಲಾಗಿದೆ. ಅಹಮದೀಯ ಮುಸ್ಲಿಂರಿಂದ ದೇವದುರ್ಗ ಪೊಲೀಸರಿಗೆ(Police) ದೂರು ನೀಡಲಾಗಿದ್ದು, ಹಲ್ಲೆಗೆ ಒಳಗಾದ ಖಾಜಿ ಮಹಮ್ಮದ್ ರಫಿ ಎಂಬುವರಿಂದ ದೂರು ನೀಡಲಾಗಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ನಾಲ್ಕು ಜನರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ವೀಕ್ಷಿಸಿ: Foeticide case: ಸರ್ಕಾರಿ ಆಸ್ಪತ್ರೆ ನರ್ಸ್‌ಗಳಿಂದಲೇ ಅಬಾರ್ಷನ್‌ ದಂಧೆ! ಮದುವೆ ಆಗಲಿ..ಆಗದಿರಲಿ ಗರ್ಭಪಾತ ಪಕ್ಕಾ !

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more