ಶಾರ್ಟ್ ಸರ್ಕ್ಯೂಟ್ ಘೋರ ದುರಂತ ಹೇಗಾಯಿತು? ಕುಟುಂಬಸ್ಥರ ಕಣ್ಣೀರು

ಶಾರ್ಟ್ ಸರ್ಕ್ಯೂಟ್ ಘೋರ ದುರಂತ ಹೇಗಾಯಿತು? ಕುಟುಂಬಸ್ಥರ ಕಣ್ಣೀರು

Published : Aug 09, 2021, 08:56 PM IST

* ಶೂಟಿಂಗ್ ವೇಳೆ ಫೈಟರ್ ಸಾವು
* ನಾಲ್ವರನ್ನು ಬಂಧಿಸಿದ ಪೊಲೀಸರು
* ಜಮೀನು ಮಾಲೀಕನ ವಶಕ್ಕೆ ಪಡೆದು ವಿಚಾರಣೆ
*  ಘಟನೆ ಹೇಗೆ ನಡೆಯಿತು?

ರಾಮನಗರ(ಆ. 09)  ಲವ್ ಯು ರಚ್ಚು ಸಿನಿಮಾ ಶೂಟಿಂಗ್ ವೇಳೆ ದುರಂತ ಸಂಭವಿಸಿದೆ. ವಿದ್ಯುತ್ ಶಾಕ್ ನಿಂದ ಫೈಟರ್ ವಿವೇಕ್ ಸಾವನ್ನಪ್ಪಿದ್ದು ನಾಪತ್ತೆಯಾಗಿರುವ ನಿರ್ಮಾಪಕ ಗುರು ದೇಶಪಾಂಡೆ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ.  ಹಾಗಾದರೆ ದುರಂತ ಹೇಗಾಯಿತು?

ಫೈಟರ್ ಸತ್ತರೂ ತಿಳಿಸದೆ ಕಾಲು ಕಿತ್ತ ಚಿತ್ರತಂಡ

ಪೊಲೀಸರು ಸಿನಿಮಾದ ಸಹ ನಿರ್ದೇಶಕ  ಶಂಕರ್ ರಾಜ್, ಸ್ಟೆಂಟ್ ಮಾಸ್ಟರ್ ವಿನೋದ್ ಮತ್ತು ಜೆಸಿಬಿ ಚಾಲಕರನ್ನು ಬಂಧಿಸಿದ್ದಾರೆ. ವಿವೇಕ್ ಸಾವಿನ ಬಗ್ಗೆ ಅವರ ಕುಟುಂಬದವರು ಮತ್ತು ನಾಯಕ ನಟ ಅಜಯ್ ರಾವ್  ಹೇಳುವುದು ಏನು?

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!