ಶಾರ್ಟ್ ಸರ್ಕ್ಯೂಟ್ ಘೋರ ದುರಂತ ಹೇಗಾಯಿತು? ಕುಟುಂಬಸ್ಥರ ಕಣ್ಣೀರು

ಶಾರ್ಟ್ ಸರ್ಕ್ಯೂಟ್ ಘೋರ ದುರಂತ ಹೇಗಾಯಿತು? ಕುಟುಂಬಸ್ಥರ ಕಣ್ಣೀರು

Published : Aug 09, 2021, 08:56 PM IST

* ಶೂಟಿಂಗ್ ವೇಳೆ ಫೈಟರ್ ಸಾವು
* ನಾಲ್ವರನ್ನು ಬಂಧಿಸಿದ ಪೊಲೀಸರು
* ಜಮೀನು ಮಾಲೀಕನ ವಶಕ್ಕೆ ಪಡೆದು ವಿಚಾರಣೆ
*  ಘಟನೆ ಹೇಗೆ ನಡೆಯಿತು?

ರಾಮನಗರ(ಆ. 09)  ಲವ್ ಯು ರಚ್ಚು ಸಿನಿಮಾ ಶೂಟಿಂಗ್ ವೇಳೆ ದುರಂತ ಸಂಭವಿಸಿದೆ. ವಿದ್ಯುತ್ ಶಾಕ್ ನಿಂದ ಫೈಟರ್ ವಿವೇಕ್ ಸಾವನ್ನಪ್ಪಿದ್ದು ನಾಪತ್ತೆಯಾಗಿರುವ ನಿರ್ಮಾಪಕ ಗುರು ದೇಶಪಾಂಡೆ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ.  ಹಾಗಾದರೆ ದುರಂತ ಹೇಗಾಯಿತು?

ಫೈಟರ್ ಸತ್ತರೂ ತಿಳಿಸದೆ ಕಾಲು ಕಿತ್ತ ಚಿತ್ರತಂಡ

ಪೊಲೀಸರು ಸಿನಿಮಾದ ಸಹ ನಿರ್ದೇಶಕ  ಶಂಕರ್ ರಾಜ್, ಸ್ಟೆಂಟ್ ಮಾಸ್ಟರ್ ವಿನೋದ್ ಮತ್ತು ಜೆಸಿಬಿ ಚಾಲಕರನ್ನು ಬಂಧಿಸಿದ್ದಾರೆ. ವಿವೇಕ್ ಸಾವಿನ ಬಗ್ಗೆ ಅವರ ಕುಟುಂಬದವರು ಮತ್ತು ನಾಯಕ ನಟ ಅಜಯ್ ರಾವ್  ಹೇಳುವುದು ಏನು?

 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?