ಶಾರ್ಟ್ ಸರ್ಕ್ಯೂಟ್ ಘೋರ ದುರಂತ ಹೇಗಾಯಿತು? ಕುಟುಂಬಸ್ಥರ ಕಣ್ಣೀರು

ಶಾರ್ಟ್ ಸರ್ಕ್ಯೂಟ್ ಘೋರ ದುರಂತ ಹೇಗಾಯಿತು? ಕುಟುಂಬಸ್ಥರ ಕಣ್ಣೀರು

Published : Aug 09, 2021, 08:56 PM IST

* ಶೂಟಿಂಗ್ ವೇಳೆ ಫೈಟರ್ ಸಾವು
* ನಾಲ್ವರನ್ನು ಬಂಧಿಸಿದ ಪೊಲೀಸರು
* ಜಮೀನು ಮಾಲೀಕನ ವಶಕ್ಕೆ ಪಡೆದು ವಿಚಾರಣೆ
*  ಘಟನೆ ಹೇಗೆ ನಡೆಯಿತು?

ರಾಮನಗರ(ಆ. 09)  ಲವ್ ಯು ರಚ್ಚು ಸಿನಿಮಾ ಶೂಟಿಂಗ್ ವೇಳೆ ದುರಂತ ಸಂಭವಿಸಿದೆ. ವಿದ್ಯುತ್ ಶಾಕ್ ನಿಂದ ಫೈಟರ್ ವಿವೇಕ್ ಸಾವನ್ನಪ್ಪಿದ್ದು ನಾಪತ್ತೆಯಾಗಿರುವ ನಿರ್ಮಾಪಕ ಗುರು ದೇಶಪಾಂಡೆ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ.  ಹಾಗಾದರೆ ದುರಂತ ಹೇಗಾಯಿತು?

ಫೈಟರ್ ಸತ್ತರೂ ತಿಳಿಸದೆ ಕಾಲು ಕಿತ್ತ ಚಿತ್ರತಂಡ

ಪೊಲೀಸರು ಸಿನಿಮಾದ ಸಹ ನಿರ್ದೇಶಕ  ಶಂಕರ್ ರಾಜ್, ಸ್ಟೆಂಟ್ ಮಾಸ್ಟರ್ ವಿನೋದ್ ಮತ್ತು ಜೆಸಿಬಿ ಚಾಲಕರನ್ನು ಬಂಧಿಸಿದ್ದಾರೆ. ವಿವೇಕ್ ಸಾವಿನ ಬಗ್ಗೆ ಅವರ ಕುಟುಂಬದವರು ಮತ್ತು ನಾಯಕ ನಟ ಅಜಯ್ ರಾವ್  ಹೇಳುವುದು ಏನು?

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!