Bengaluru News: ನಡು ರಸ್ತೆಯಲ್ಲೇ ಚಾಲಕರ ನಡುವೆ ಫೈಟಿಂಗ್! ಸಣ್ಣ ವಿಚಾರಕ್ಕೆ ಇಷ್ಟು ದೊಡ್ಡ ಫೈಟಾ?

Bengaluru News: ನಡು ರಸ್ತೆಯಲ್ಲೇ ಚಾಲಕರ ನಡುವೆ ಫೈಟಿಂಗ್! ಸಣ್ಣ ವಿಚಾರಕ್ಕೆ ಇಷ್ಟು ದೊಡ್ಡ ಫೈಟಾ?

Published : May 23, 2024, 12:00 PM IST

ಕಾರಿಗೆ ಬೈಕ್ ಟಚ್ ಆಗಿದ್ದಕ್ಕೆ ಇಬ್ಬರು ಚಾಲಕರ ನಡುವೆ ಶುರುವಾದ ಕಿರಿಕ್ ಹೊಡೆದಾಟದ ವರೆಗೆ ತಲುಪಿದೆ. ಹೆಲ್ಮೆಟ್ ನಿಂದ ಕಾರಿನ ಗಾಜಿಗೆ ಬೈಕ್ ಚಾಲಕ  ಹೊಡೆದಿದ್ದಾನೆ, ಇದರಿಂದ ಕುಪಿತಗೊಂಡ ಕಾರು ಚಾಲಕ ಕಾರನ್ನು ರಸ್ತೆ ಮಧ್ಯೆ ನಿಲ್ಲಿಸಿ ಬೈಕ್ ಸವಾರನ ಮೇಲೆ‌ ಹಲ್ಲೆ ಮಾಡಿದ್ದಾನೆ.

ಬೆಂಗಳೂರಿನಲ್ಲಿ(Bengaluru)‌ ನಡು ರಸ್ತೆಯಲ್ಲೇ ಚಾಲಕರ ನಡುವೆ ಫೈಟಿಂಗ್ ನಡೆದಿದೆ. ಬೈಕ್(Bike) ಟಚ್ ಆಗಿದ್ದಕ್ಕೆ ಇಬ್ಬರ ನಡುವೆ ಶುರುವಾದ ಕಿರಿಕ್ ಹೊಡೆದಾಟದ ವರೆಗೆ ತಲುಪಿದೆ. ಅಲ್ಲದೆ ಹೆಲ್ಮೆಟ್ ನಿಂದ ಕಾರಿನ(Car) ಗಾಜಿಗೆ ಬೈಕ್ ಚಾಲಕ  ಹೊಡೆದಿದ್ದಾನೆ, ಇದರಿಂದ ಕುಪಿತಗೊಂಡ ಕಾರು ಚಾಲಕ ಕಾರನ್ನು ರಸ್ತೆ ಮಧ್ಯೆ ನಿಲ್ಲಿಸಿ ಬೈಕ್ ಸವಾರನ ಮೇಲೆ‌ ಹಲ್ಲೆ(Attack) ಮಾಡಿದ್ದಾನೆ. ಸರ್ಜಾಪುರ ರಸ್ತೆಯಲ್ಲಿ ಮೇ 17 ರಂದು ಈ ನಡೆದ ನಡೆದಿದೆ. ಈ ವೇಳೆ ಕಾರು ಚಾಲಕ  ಎಕ್ಸ್‌ನಲ್ಲಿ ವಿಡಿಯೋ ಶೇರ್‌ ಮಾಡಿಕೊಂಡಿದ್ದಾನೆ. ಜೊತೆಗೆ ಇದನ್ನು ಗೃಹ ಸಚಿವರಿಗೆ ಟ್ಯಾಗ್ ಸಹ ಮಾಡಲಾಗಿದೆ. 

ಪತ್ನಿ ಹಾಗೂ 3 ವರ್ಷದ ಮಗಳ ಜೊತೆ ಕಾರ್ ನಲ್ಲಿ ಹೋಗ್ತಿದ್ದೆ, ಕಾರ್ ಟಚ್ ಆಯ್ತು ಅಂತ ಬೈಕ್ ಚಾಲಕನಿಂದ ನನ್ನ ಮೇಲೆ ಹಲ್ಲೆ ನಡೆದಿದೆ. ದಯವಿಟ್ಟು ನ್ಯಾಯ ಕೊಡಿಸಿ ಅಂತ ವಿಡಿಯೋ ಪೋಸ್ಟ್ ಮಾಡಿ ಮನವಿ ಮಾಡಿಕೊಮಡಿದ್ದಾನೆ. ಜೊತೆಗೆ ಘಟನೆ ಸಂಬಂಧ ವರ್ತೂರು ಪೊಲೀಸ್ ಠಾಣೆಗೆ ಕಾರು ಚಾಲಕ ಅಖಿಲ್ ದೂರು ನೀಡಿದ್ದಾನೆ. ಪರಿಣಾಮ ಬೈಕ್ ಚಾಲಕ ಜಗದೀಶ್ ಎಂಬಾತನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಓವರ್ ಟೇಕ್ ಮಾಡಲು ಬಿಡಲಿಲ್ಲ ಎಂದು ಬೈಕ್ ಚಾಲಕನಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ.

ಇದನ್ನೂ ವೀಕ್ಷಿಸಿ:  ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ: ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ!

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more