Yadgir| ವಿದ್ಯಾರ್ಥಿನಿಯರು ಸಹಕರಿಸಿದ್ರೆ ಹೆಚ್ಚು ಅಂಕ, ಕಾಮುಕ ಪ್ರಿನ್ಸಿಪಾಲ್‌ ವಿರುದ್ಧ FIR

Yadgir| ವಿದ್ಯಾರ್ಥಿನಿಯರು ಸಹಕರಿಸಿದ್ರೆ ಹೆಚ್ಚು ಅಂಕ, ಕಾಮುಕ ಪ್ರಿನ್ಸಿಪಾಲ್‌ ವಿರುದ್ಧ FIR

Suvarna News   | Asianet News
Published : Nov 12, 2021, 12:58 PM ISTUpdated : Nov 12, 2021, 01:03 PM IST

*  ವಿದ್ಯಾರ್ಥಿನಿಯರಿಗೆ ಹೆಚ್ಚು ಅಂಕ ಕೊಡೋಗಾಗಿ ಆಮಿಷ
*  ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದಲ್ಲಿ ನಡೆದ ಘಟನೆ
*  ಮಹಿಳಾ ಪೊಲೀಸ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸ್‌ 
 

ಯಾದಗಿರಿ(ನ.12): ವಿದ್ಯಾರ್ಥಿನಿಯರಿಗೆ ಹೆಚ್ಚು ಅಂಕ ಕೊಡೋಗಾಗಿ ಆಮಿಷವೊಡ್ಡಿ ತೋರಿಸಿ ಪ್ರಾಂಶುಪಾಲರೊಬ್ಬರು ಲೈಂಗಿಕ ದೌರ್ಜನ್ಯವೆಸಗಿರುವಂತ ಘಟನೆ ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದಲ್ಲಿ ನಡೆದಿದೆ. ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರದಾರ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಗೆ ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರದಾರ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ. ಹೀಗಾಗಿ ಪ್ರಾಂಶುಪಾಲರ ವಿರುದ್ಧ ಯಾದಗಿರಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸ್‌ ದಾಖಲಾಗಿದೆ. ವಿದ್ಯಾರ್ಥಿನಿಯರು ಸಹಕರಿಸಿದರೆ ಹೆಚ್ಚು ಅಂಕ ನೀಡೋದಾಗಿ ಆಮಿಷವೊಡ್ಡಿದ್ದನಂತೆ ಕಾಮುಕ ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರದಾರ. ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. 

BitCoin Scam: ಬಿಜೆಪಿಯ ಕೆಲ ನಾಯಕರ ಬಗ್ಗೆ ಅಮಿತ್‌ ಶಾಗೆ ಸಿಎಂ ದೂರು

 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more