Yadgir| ವಿದ್ಯಾರ್ಥಿನಿಯರು ಸಹಕರಿಸಿದ್ರೆ ಹೆಚ್ಚು ಅಂಕ, ಕಾಮುಕ ಪ್ರಿನ್ಸಿಪಾಲ್‌ ವಿರುದ್ಧ FIR

Yadgir| ವಿದ್ಯಾರ್ಥಿನಿಯರು ಸಹಕರಿಸಿದ್ರೆ ಹೆಚ್ಚು ಅಂಕ, ಕಾಮುಕ ಪ್ರಿನ್ಸಿಪಾಲ್‌ ವಿರುದ್ಧ FIR

Suvarna News   | Asianet News
Published : Nov 12, 2021, 12:58 PM ISTUpdated : Nov 12, 2021, 01:03 PM IST

*  ವಿದ್ಯಾರ್ಥಿನಿಯರಿಗೆ ಹೆಚ್ಚು ಅಂಕ ಕೊಡೋಗಾಗಿ ಆಮಿಷ
*  ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದಲ್ಲಿ ನಡೆದ ಘಟನೆ
*  ಮಹಿಳಾ ಪೊಲೀಸ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸ್‌ 
 

ಯಾದಗಿರಿ(ನ.12): ವಿದ್ಯಾರ್ಥಿನಿಯರಿಗೆ ಹೆಚ್ಚು ಅಂಕ ಕೊಡೋಗಾಗಿ ಆಮಿಷವೊಡ್ಡಿ ತೋರಿಸಿ ಪ್ರಾಂಶುಪಾಲರೊಬ್ಬರು ಲೈಂಗಿಕ ದೌರ್ಜನ್ಯವೆಸಗಿರುವಂತ ಘಟನೆ ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದಲ್ಲಿ ನಡೆದಿದೆ. ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರದಾರ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಗೆ ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರದಾರ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ. ಹೀಗಾಗಿ ಪ್ರಾಂಶುಪಾಲರ ವಿರುದ್ಧ ಯಾದಗಿರಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸ್‌ ದಾಖಲಾಗಿದೆ. ವಿದ್ಯಾರ್ಥಿನಿಯರು ಸಹಕರಿಸಿದರೆ ಹೆಚ್ಚು ಅಂಕ ನೀಡೋದಾಗಿ ಆಮಿಷವೊಡ್ಡಿದ್ದನಂತೆ ಕಾಮುಕ ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರದಾರ. ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. 

BitCoin Scam: ಬಿಜೆಪಿಯ ಕೆಲ ನಾಯಕರ ಬಗ್ಗೆ ಅಮಿತ್‌ ಶಾಗೆ ಸಿಎಂ ದೂರು

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more