Yadgir| ವಿದ್ಯಾರ್ಥಿನಿಯರು ಸಹಕರಿಸಿದ್ರೆ ಹೆಚ್ಚು ಅಂಕ, ಕಾಮುಕ ಪ್ರಿನ್ಸಿಪಾಲ್‌ ವಿರುದ್ಧ FIR

Yadgir| ವಿದ್ಯಾರ್ಥಿನಿಯರು ಸಹಕರಿಸಿದ್ರೆ ಹೆಚ್ಚು ಅಂಕ, ಕಾಮುಕ ಪ್ರಿನ್ಸಿಪಾಲ್‌ ವಿರುದ್ಧ FIR

Published : Nov 12, 2021, 12:58 PM ISTUpdated : Nov 12, 2021, 01:03 PM IST

*  ವಿದ್ಯಾರ್ಥಿನಿಯರಿಗೆ ಹೆಚ್ಚು ಅಂಕ ಕೊಡೋಗಾಗಿ ಆಮಿಷ
*  ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದಲ್ಲಿ ನಡೆದ ಘಟನೆ
*  ಮಹಿಳಾ ಪೊಲೀಸ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸ್‌ 
 

ಯಾದಗಿರಿ(ನ.12): ವಿದ್ಯಾರ್ಥಿನಿಯರಿಗೆ ಹೆಚ್ಚು ಅಂಕ ಕೊಡೋಗಾಗಿ ಆಮಿಷವೊಡ್ಡಿ ತೋರಿಸಿ ಪ್ರಾಂಶುಪಾಲರೊಬ್ಬರು ಲೈಂಗಿಕ ದೌರ್ಜನ್ಯವೆಸಗಿರುವಂತ ಘಟನೆ ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದಲ್ಲಿ ನಡೆದಿದೆ. ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರದಾರ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಗೆ ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರದಾರ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ. ಹೀಗಾಗಿ ಪ್ರಾಂಶುಪಾಲರ ವಿರುದ್ಧ ಯಾದಗಿರಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸ್‌ ದಾಖಲಾಗಿದೆ. ವಿದ್ಯಾರ್ಥಿನಿಯರು ಸಹಕರಿಸಿದರೆ ಹೆಚ್ಚು ಅಂಕ ನೀಡೋದಾಗಿ ಆಮಿಷವೊಡ್ಡಿದ್ದನಂತೆ ಕಾಮುಕ ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರದಾರ. ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. 

BitCoin Scam: ಬಿಜೆಪಿಯ ಕೆಲ ನಾಯಕರ ಬಗ್ಗೆ ಅಮಿತ್‌ ಶಾಗೆ ಸಿಎಂ ದೂರು

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more