Yadgir| ವಿದ್ಯಾರ್ಥಿನಿಯರು ಸಹಕರಿಸಿದ್ರೆ ಹೆಚ್ಚು ಅಂಕ, ಕಾಮುಕ ಪ್ರಿನ್ಸಿಪಾಲ್‌ ವಿರುದ್ಧ FIR

Yadgir| ವಿದ್ಯಾರ್ಥಿನಿಯರು ಸಹಕರಿಸಿದ್ರೆ ಹೆಚ್ಚು ಅಂಕ, ಕಾಮುಕ ಪ್ರಿನ್ಸಿಪಾಲ್‌ ವಿರುದ್ಧ FIR

Suvarna News   | Asianet News
Published : Nov 12, 2021, 12:58 PM ISTUpdated : Nov 12, 2021, 01:03 PM IST

*  ವಿದ್ಯಾರ್ಥಿನಿಯರಿಗೆ ಹೆಚ್ಚು ಅಂಕ ಕೊಡೋಗಾಗಿ ಆಮಿಷ
*  ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದಲ್ಲಿ ನಡೆದ ಘಟನೆ
*  ಮಹಿಳಾ ಪೊಲೀಸ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸ್‌ 
 

ಯಾದಗಿರಿ(ನ.12): ವಿದ್ಯಾರ್ಥಿನಿಯರಿಗೆ ಹೆಚ್ಚು ಅಂಕ ಕೊಡೋಗಾಗಿ ಆಮಿಷವೊಡ್ಡಿ ತೋರಿಸಿ ಪ್ರಾಂಶುಪಾಲರೊಬ್ಬರು ಲೈಂಗಿಕ ದೌರ್ಜನ್ಯವೆಸಗಿರುವಂತ ಘಟನೆ ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದಲ್ಲಿ ನಡೆದಿದೆ. ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರದಾರ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಗೆ ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರದಾರ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ. ಹೀಗಾಗಿ ಪ್ರಾಂಶುಪಾಲರ ವಿರುದ್ಧ ಯಾದಗಿರಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸ್‌ ದಾಖಲಾಗಿದೆ. ವಿದ್ಯಾರ್ಥಿನಿಯರು ಸಹಕರಿಸಿದರೆ ಹೆಚ್ಚು ಅಂಕ ನೀಡೋದಾಗಿ ಆಮಿಷವೊಡ್ಡಿದ್ದನಂತೆ ಕಾಮುಕ ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರದಾರ. ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. 

BitCoin Scam: ಬಿಜೆಪಿಯ ಕೆಲ ನಾಯಕರ ಬಗ್ಗೆ ಅಮಿತ್‌ ಶಾಗೆ ಸಿಎಂ ದೂರು

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more