ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು, ಪವಾಡಸದೃಶ ರೀತಿಯಲ್ಲಿ ಮಗು ಬಚಾವ್!

ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು, ಪವಾಡಸದೃಶ ರೀತಿಯಲ್ಲಿ ಮಗು ಬಚಾವ್!

Suvarna News   | Asianet News
Published : Sep 18, 2021, 09:40 AM ISTUpdated : Sep 18, 2021, 10:09 AM IST

- ಬೆಂಗಳೂರಿನ ಒಂದೇ ಕುಟುಂಬದ ಐವರ ದುರಂತ ಸಾವಿನ ಪ್ರಕರಣ

- ತಮ್ಮ ಮೂವರು ಮಕ್ಕಳಿಗೂ ಒಳ್ಳೇ‌ ವಿದ್ಯಾಭ್ಯಾಸ ಕೊಡಿಸಿದ್ದ ಶಂಕರ್ 

- ಐಎಎಸ್ ಆಗುವ ಕನಸು ಕಂಡಿದ್ದವರು ಸೂಸೈಡ್ ಹಾದಿ ಹಿಡಿದಿದ್ದೇ ಅಚ್ಚರಿ 

 

ಬೆಂಗಳೂರು (ಸೆ. 18): ಸ್ಥಳೀಯ ಪತ್ರಿಕೆ ಸಂಪಾದಕ ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಿಗಳರಪಾಳ್ಯದಲ್ಲಿ ನಡೆದಿದೆ. 

ಭಾರತಿ (50), ಸಿಂಚನಾ (33), ಸಿಂಧೂರಾಣಿ ( 30),  ಮಧುಸಾಗರ್ (27) ಆತ್ಮಹತ್ಯೆಗೆ ಶರಣಾದವರು. ಮಗಳು ಸಿಂಧೂರಾಣಿ ಗಂಡನ ಮನೆಗೆ ಹೋಗದಿದ್ದಕ್ಕೆ ಬೇಸರಗೊಂಡಿದ್ದ ಶಂಕರ್, ಮನೆಯಲ್ಲಿ ಜಗಳವಾಡಿಕೊಂಡು ಮನೆ ಬಿಟ್ಟು ಹೋಗಿದ್ದರು. ನಿನ್ನೆ ಮನೆಗೆ ವಾಪಸ್ಸಾಗಿದ್ದಾರೆ. ಮನೆ ಬೀಗ ಹಾಕಿದ್ದನ್ನು ಗಮನಿಸಿ ಸ್ನೇಹಿತರ ಮನೆಗೆ ಹೋಗಿದ್ಧಾರೆ. ಮನೆಯವರಿಗೆ ಸಾಕಷ್ಟು ಬಾರಿ ಕರೆ ಮಾಡಿದರೂ ರಿಸೀವ್ ಮಾಡದೇ ಇದ್ದಾಗ ಮನೆಗೆ ಬಂದು ಕಿಟಕಿ ಗಾಜು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!