ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು, ಪವಾಡಸದೃಶ ರೀತಿಯಲ್ಲಿ ಮಗು ಬಚಾವ್!

ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು, ಪವಾಡಸದೃಶ ರೀತಿಯಲ್ಲಿ ಮಗು ಬಚಾವ್!

Suvarna News   | Asianet News
Published : Sep 18, 2021, 09:40 AM ISTUpdated : Sep 18, 2021, 10:09 AM IST

- ಬೆಂಗಳೂರಿನ ಒಂದೇ ಕುಟುಂಬದ ಐವರ ದುರಂತ ಸಾವಿನ ಪ್ರಕರಣ

- ತಮ್ಮ ಮೂವರು ಮಕ್ಕಳಿಗೂ ಒಳ್ಳೇ‌ ವಿದ್ಯಾಭ್ಯಾಸ ಕೊಡಿಸಿದ್ದ ಶಂಕರ್ 

- ಐಎಎಸ್ ಆಗುವ ಕನಸು ಕಂಡಿದ್ದವರು ಸೂಸೈಡ್ ಹಾದಿ ಹಿಡಿದಿದ್ದೇ ಅಚ್ಚರಿ 

 

ಬೆಂಗಳೂರು (ಸೆ. 18): ಸ್ಥಳೀಯ ಪತ್ರಿಕೆ ಸಂಪಾದಕ ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಿಗಳರಪಾಳ್ಯದಲ್ಲಿ ನಡೆದಿದೆ. 

ಭಾರತಿ (50), ಸಿಂಚನಾ (33), ಸಿಂಧೂರಾಣಿ ( 30),  ಮಧುಸಾಗರ್ (27) ಆತ್ಮಹತ್ಯೆಗೆ ಶರಣಾದವರು. ಮಗಳು ಸಿಂಧೂರಾಣಿ ಗಂಡನ ಮನೆಗೆ ಹೋಗದಿದ್ದಕ್ಕೆ ಬೇಸರಗೊಂಡಿದ್ದ ಶಂಕರ್, ಮನೆಯಲ್ಲಿ ಜಗಳವಾಡಿಕೊಂಡು ಮನೆ ಬಿಟ್ಟು ಹೋಗಿದ್ದರು. ನಿನ್ನೆ ಮನೆಗೆ ವಾಪಸ್ಸಾಗಿದ್ದಾರೆ. ಮನೆ ಬೀಗ ಹಾಕಿದ್ದನ್ನು ಗಮನಿಸಿ ಸ್ನೇಹಿತರ ಮನೆಗೆ ಹೋಗಿದ್ಧಾರೆ. ಮನೆಯವರಿಗೆ ಸಾಕಷ್ಟು ಬಾರಿ ಕರೆ ಮಾಡಿದರೂ ರಿಸೀವ್ ಮಾಡದೇ ಇದ್ದಾಗ ಮನೆಗೆ ಬಂದು ಕಿಟಕಿ ಗಾಜು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!