ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು, ಪವಾಡಸದೃಶ ರೀತಿಯಲ್ಲಿ ಮಗು ಬಚಾವ್!

ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು, ಪವಾಡಸದೃಶ ರೀತಿಯಲ್ಲಿ ಮಗು ಬಚಾವ್!

Published : Sep 18, 2021, 09:40 AM ISTUpdated : Sep 18, 2021, 10:09 AM IST

- ಬೆಂಗಳೂರಿನ ಒಂದೇ ಕುಟುಂಬದ ಐವರ ದುರಂತ ಸಾವಿನ ಪ್ರಕರಣ

- ತಮ್ಮ ಮೂವರು ಮಕ್ಕಳಿಗೂ ಒಳ್ಳೇ‌ ವಿದ್ಯಾಭ್ಯಾಸ ಕೊಡಿಸಿದ್ದ ಶಂಕರ್ 

- ಐಎಎಸ್ ಆಗುವ ಕನಸು ಕಂಡಿದ್ದವರು ಸೂಸೈಡ್ ಹಾದಿ ಹಿಡಿದಿದ್ದೇ ಅಚ್ಚರಿ 

 

ಬೆಂಗಳೂರು (ಸೆ. 18): ಸ್ಥಳೀಯ ಪತ್ರಿಕೆ ಸಂಪಾದಕ ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಿಗಳರಪಾಳ್ಯದಲ್ಲಿ ನಡೆದಿದೆ. 

ಭಾರತಿ (50), ಸಿಂಚನಾ (33), ಸಿಂಧೂರಾಣಿ ( 30),  ಮಧುಸಾಗರ್ (27) ಆತ್ಮಹತ್ಯೆಗೆ ಶರಣಾದವರು. ಮಗಳು ಸಿಂಧೂರಾಣಿ ಗಂಡನ ಮನೆಗೆ ಹೋಗದಿದ್ದಕ್ಕೆ ಬೇಸರಗೊಂಡಿದ್ದ ಶಂಕರ್, ಮನೆಯಲ್ಲಿ ಜಗಳವಾಡಿಕೊಂಡು ಮನೆ ಬಿಟ್ಟು ಹೋಗಿದ್ದರು. ನಿನ್ನೆ ಮನೆಗೆ ವಾಪಸ್ಸಾಗಿದ್ದಾರೆ. ಮನೆ ಬೀಗ ಹಾಕಿದ್ದನ್ನು ಗಮನಿಸಿ ಸ್ನೇಹಿತರ ಮನೆಗೆ ಹೋಗಿದ್ಧಾರೆ. ಮನೆಯವರಿಗೆ ಸಾಕಷ್ಟು ಬಾರಿ ಕರೆ ಮಾಡಿದರೂ ರಿಸೀವ್ ಮಾಡದೇ ಇದ್ದಾಗ ಮನೆಗೆ ಬಂದು ಕಿಟಕಿ ಗಾಜು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?