'ನನ್ನ ಮೇಲೆ ಷಡ್ಯಂತ್ರ ಮಾಡಿದವರಿಗೂ ಕರೋನಾ ಬಂದಿದೆ'

'ನನ್ನ ಮೇಲೆ ಷಡ್ಯಂತ್ರ ಮಾಡಿದವರಿಗೂ ಕರೋನಾ ಬಂದಿದೆ'

Published : Mar 11, 2020, 06:10 PM IST

ವಿನಯ್ ಗುರೂಜಿ ಹೆಸರು ಹಾಳು ಮಾಡಲು ಷಡ್ಯಂತ್ರ/ ನನ್ನ ವಿರುದ್ಧ ಸಂಚು ಮಾಡಿದವರಿಗೂ ಕರೋನಾ ಬಂದಿದೆ/ ಸತ್ಯಕ್ಕೆ ಯಾವತ್ತಿಗೂ ಜಯ ಸಿಕ್ಕೆ ಸಿಗುತ್ತದೆ.

ಬೆಂಗಳೂರು(ಮಾ.11)  ಗುರೂಜಿ ಹೆಸರು ಹಾಳು ಮಾಡಲು ಎರಡು ವರ್ಷದ ಹಿಂದೆಯೇ ಷಡ್ಯಂತ್ರ ನಡೆದಿತ್ತಂತೆ. ಎರಡು ವರ್ಷದ ಹಿಂದೆಯೇ  ಷಡ್ಯಂತ್ರ ನಡೆಸಲು ಸಿದ್ಧತೆ ಮಾಡಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.

ನನ್ನ ಭಾಷಣದ ವಿಡಿಯೋವನ್ನು ಅವರಿಗೆ ಬೇಕಾದ ರೀತಿ ಎಡಿಟ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಚೀನಾಕ್ಕೆ ಹೇಗೆ ಕರೋನಾ ಬಂದಿದೆಯೋ ಅದೇ ರೀತಿ ಈ ರೀತಿ ಬ್ಲಾಕ್ ಮೇಲ್ ಮಾಡಲು ಮುಂದಾದವರಿಗೂ ಕರೋನಾ ಬಂದಿದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!