'ನನ್ನ ಮೇಲೆ ಷಡ್ಯಂತ್ರ ಮಾಡಿದವರಿಗೂ ಕರೋನಾ ಬಂದಿದೆ'

'ನನ್ನ ಮೇಲೆ ಷಡ್ಯಂತ್ರ ಮಾಡಿದವರಿಗೂ ಕರೋನಾ ಬಂದಿದೆ'

Published : Mar 11, 2020, 06:10 PM IST

ವಿನಯ್ ಗುರೂಜಿ ಹೆಸರು ಹಾಳು ಮಾಡಲು ಷಡ್ಯಂತ್ರ/ ನನ್ನ ವಿರುದ್ಧ ಸಂಚು ಮಾಡಿದವರಿಗೂ ಕರೋನಾ ಬಂದಿದೆ/ ಸತ್ಯಕ್ಕೆ ಯಾವತ್ತಿಗೂ ಜಯ ಸಿಕ್ಕೆ ಸಿಗುತ್ತದೆ.

ಬೆಂಗಳೂರು(ಮಾ.11)  ಗುರೂಜಿ ಹೆಸರು ಹಾಳು ಮಾಡಲು ಎರಡು ವರ್ಷದ ಹಿಂದೆಯೇ ಷಡ್ಯಂತ್ರ ನಡೆದಿತ್ತಂತೆ. ಎರಡು ವರ್ಷದ ಹಿಂದೆಯೇ  ಷಡ್ಯಂತ್ರ ನಡೆಸಲು ಸಿದ್ಧತೆ ಮಾಡಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.

ನನ್ನ ಭಾಷಣದ ವಿಡಿಯೋವನ್ನು ಅವರಿಗೆ ಬೇಕಾದ ರೀತಿ ಎಡಿಟ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಚೀನಾಕ್ಕೆ ಹೇಗೆ ಕರೋನಾ ಬಂದಿದೆಯೋ ಅದೇ ರೀತಿ ಈ ರೀತಿ ಬ್ಲಾಕ್ ಮೇಲ್ ಮಾಡಲು ಮುಂದಾದವರಿಗೂ ಕರೋನಾ ಬಂದಿದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!