ನನ್ನದೇನು ತಪ್ಪಿಲ್ಲ, ನನಗೆ 24 ಗಂಟೆಗೊಮ್ಮೆ ಮೆಡಿಕಲ್ ಚೆಕಪ್ ಅಗತ್ಯವಿದೆ: ಜಡ್ಜ್‌ ಮುಂದೆ ನಾಗೇಂದ್ರ ಮನವಿ

ನನ್ನದೇನು ತಪ್ಪಿಲ್ಲ, ನನಗೆ 24 ಗಂಟೆಗೊಮ್ಮೆ ಮೆಡಿಕಲ್ ಚೆಕಪ್ ಅಗತ್ಯವಿದೆ: ಜಡ್ಜ್‌ ಮುಂದೆ ನಾಗೇಂದ್ರ ಮನವಿ

Published : Jul 13, 2024, 10:38 AM IST

ಮಾಜಿ ಸಚಿವ ನಾಗೇಂದ್ರ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಅವರನ್ನು 6 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಲಾಗಿದೆ.
 

ಮಾಜಿ ಸಚಿವ ನಾಗೇಂದ್ರ ಬಂಧನ (Former minister Nagendra) ಬೆನ್ನಲ್ಲೆ ಶಾಸಕ ಬಸನಗೌಡ ದದ್ದಲ್‌ರನ್ನು(Basanagowda Daddal) ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಇತ್ತ ಶಾಸಕ ಬಸನಗೌಡ ದದ್ದಲ್‌ರನ್ನ ಕೂಡ ಇಡಿ ವಶಕ್ಕೆ (ED custody) ಪಡೆಯುವ ಸಾಧ್ಯತೆ ಇದೆ. ಎರಡನೇ ಬಾರಿಗೆ ಎಸ್ಐಟಿ(SIT) ಮುಂದೆ ವಿಚಾರಣೆಗೆ ಹಾಜರಾಗಿದ್ದ ದದ್ದಲ್. ಸದ್ಯ ಯಲಹಂಕ ನಿವಾಸದಲ್ಲಿ ದದ್ದಲ್ ಇದ್ದು, ದದ್ದಲ್ ನಿವಾಸದಲ್ಲಿ ಯಾರು ಇಲ್ಲ. ಎಸ್ಐಟಿ ವಿಚಾರಣೆ ಮುಗಿಸಿ ದದ್ದಲ್ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಾಜಿ ಸಚಿವ ನಾಗೇಂದ್ರ ಮಾತನಾಡಿ, ನನಗೆ 24 ಗಂಟೆಗೊಮ್ಮೆ ಮೆಡಿಕಲ್ ಚೆಕಪ್ ಅಗತ್ಯವಿದೆ ಎಂದು ಜಡ್ಜ್‌ ಮುಂದೆ ಹೇಳಿದ್ದಾರೆ. ಹೀಗಾಗಿ ಇಡಿ ಅಧಿಕಾರಿಗಳಿಗೆ ಮೆಡಿಕಲ್‌ ಟೆಸ್ಟ್‌ ಮಾಡಿಸುವಂತೆ ಜಡ್ಜ್ ಸೂಚನೆ ನೀಡಿದ್ದಾರೆ. ಈಗಾಗಲೇ ದದ್ದಲ್ ನಿವಾಸದಲ್ಲಿ 2 ದಿನ ಇಡಿ ತೀವ್ರ ತಲಾಶ್ ನಡೆಸಿದೆ. ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಇದು ಬೋರ್ಡ್ ಮಿಟೀಂಗ್ ಮೂಲಕ ಆಗಿರುವ ಹಣ ವರ್ಗಾವಣೆ. ನಾನು ಇಲಾಖೆ ಸಚಿವಾನಾಗಿದ್ದೆ ಅಷ್ಟೇ. ಅಕ್ರಮ ಹಣ ವರ್ಗಾವಣೆ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಆರೋಗ್ಯ ಸಮಸ್ಯೆ ಇದೆ. ನನಗೆ ಮೆಡಿಕಲ್ ಅವಶ್ಯಕತೆ ಇದೆ ಎಂದು ನಾಗೇಂದ್ರ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಹುಕೋಟಿ ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ: ಜಡ್ಜ್‌ ಎದುರು ಹಾಜರುಪಡಿಸಲಿರುವ ಇಡಿ ಅಧಿಕಾರಿಗಳು

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more