ನನ್ನದೇನು ತಪ್ಪಿಲ್ಲ, ನನಗೆ 24 ಗಂಟೆಗೊಮ್ಮೆ ಮೆಡಿಕಲ್ ಚೆಕಪ್ ಅಗತ್ಯವಿದೆ: ಜಡ್ಜ್‌ ಮುಂದೆ ನಾಗೇಂದ್ರ ಮನವಿ

ನನ್ನದೇನು ತಪ್ಪಿಲ್ಲ, ನನಗೆ 24 ಗಂಟೆಗೊಮ್ಮೆ ಮೆಡಿಕಲ್ ಚೆಕಪ್ ಅಗತ್ಯವಿದೆ: ಜಡ್ಜ್‌ ಮುಂದೆ ನಾಗೇಂದ್ರ ಮನವಿ

Published : Jul 13, 2024, 10:38 AM IST

ಮಾಜಿ ಸಚಿವ ನಾಗೇಂದ್ರ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಅವರನ್ನು 6 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಲಾಗಿದೆ.
 

ಮಾಜಿ ಸಚಿವ ನಾಗೇಂದ್ರ ಬಂಧನ (Former minister Nagendra) ಬೆನ್ನಲ್ಲೆ ಶಾಸಕ ಬಸನಗೌಡ ದದ್ದಲ್‌ರನ್ನು(Basanagowda Daddal) ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಇತ್ತ ಶಾಸಕ ಬಸನಗೌಡ ದದ್ದಲ್‌ರನ್ನ ಕೂಡ ಇಡಿ ವಶಕ್ಕೆ (ED custody) ಪಡೆಯುವ ಸಾಧ್ಯತೆ ಇದೆ. ಎರಡನೇ ಬಾರಿಗೆ ಎಸ್ಐಟಿ(SIT) ಮುಂದೆ ವಿಚಾರಣೆಗೆ ಹಾಜರಾಗಿದ್ದ ದದ್ದಲ್. ಸದ್ಯ ಯಲಹಂಕ ನಿವಾಸದಲ್ಲಿ ದದ್ದಲ್ ಇದ್ದು, ದದ್ದಲ್ ನಿವಾಸದಲ್ಲಿ ಯಾರು ಇಲ್ಲ. ಎಸ್ಐಟಿ ವಿಚಾರಣೆ ಮುಗಿಸಿ ದದ್ದಲ್ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಾಜಿ ಸಚಿವ ನಾಗೇಂದ್ರ ಮಾತನಾಡಿ, ನನಗೆ 24 ಗಂಟೆಗೊಮ್ಮೆ ಮೆಡಿಕಲ್ ಚೆಕಪ್ ಅಗತ್ಯವಿದೆ ಎಂದು ಜಡ್ಜ್‌ ಮುಂದೆ ಹೇಳಿದ್ದಾರೆ. ಹೀಗಾಗಿ ಇಡಿ ಅಧಿಕಾರಿಗಳಿಗೆ ಮೆಡಿಕಲ್‌ ಟೆಸ್ಟ್‌ ಮಾಡಿಸುವಂತೆ ಜಡ್ಜ್ ಸೂಚನೆ ನೀಡಿದ್ದಾರೆ. ಈಗಾಗಲೇ ದದ್ದಲ್ ನಿವಾಸದಲ್ಲಿ 2 ದಿನ ಇಡಿ ತೀವ್ರ ತಲಾಶ್ ನಡೆಸಿದೆ. ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಇದು ಬೋರ್ಡ್ ಮಿಟೀಂಗ್ ಮೂಲಕ ಆಗಿರುವ ಹಣ ವರ್ಗಾವಣೆ. ನಾನು ಇಲಾಖೆ ಸಚಿವಾನಾಗಿದ್ದೆ ಅಷ್ಟೇ. ಅಕ್ರಮ ಹಣ ವರ್ಗಾವಣೆ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಆರೋಗ್ಯ ಸಮಸ್ಯೆ ಇದೆ. ನನಗೆ ಮೆಡಿಕಲ್ ಅವಶ್ಯಕತೆ ಇದೆ ಎಂದು ನಾಗೇಂದ್ರ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಹುಕೋಟಿ ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ: ಜಡ್ಜ್‌ ಎದುರು ಹಾಜರುಪಡಿಸಲಿರುವ ಇಡಿ ಅಧಿಕಾರಿಗಳು

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more