ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ, ಜೀವ ಬೆದರಿಕೆ ಆರೋಪ: FIR ದಾಖಲು

ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ, ಜೀವ ಬೆದರಿಕೆ ಆರೋಪ: FIR ದಾಖಲು

Published : Aug 08, 2021, 12:14 PM IST

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ಪುತ್ರ ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ ಹಾಗೂ ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ. ದೊಡ್ಡ ಬಳ್ಳಾಪುರದಿಂದ ನರಸಿಂಹ ಸ್ವಾಮಿ 3 ಬಾರಿ ಶಾಸಕರಾಗಿದ್ದಾರೆ. 

ಬೆಂಗಳೂರು (ಆ. 08): ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ಪುತ್ರ ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ ಹಾಗೂ ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ. ದೊಡ್ಡ ಬಳ್ಳಾಪುರದಿಂದ ನರಸಿಂಹ ಸ್ವಾಮಿ 3 ಬಾರಿ ಶಾಸಕರಾಗಿದ್ದಾರೆ. 

2018 ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಸ್ನೇಹಿತ ಸಂಗಮ್ ದೇವ್ ಬಳಿ 3 ಕೋಟಿ ರೂ ಹಣ ಪಡೆದಿದ್ದರು. ಇದೀಗ ಹಣವನ್ನು ಕೊಡದೇ ವಂಚಿಸಿದ್ದಾರೆ. ವಾಪಸ್ ಕೊಡುವಂತೆ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಂಗಮ್ ದೇವ್ ದೂರು ನೀಡಿದ್ದಾರೆ.  ಇದೀಗ ನರಸಿಂಹ ಸ್ವಾಮಿ ಹಾಗೂ ಅವರ ಪತ್ನಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!