ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ, ಜೀವ ಬೆದರಿಕೆ ಆರೋಪ: FIR ದಾಖಲು

ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ, ಜೀವ ಬೆದರಿಕೆ ಆರೋಪ: FIR ದಾಖಲು

Published : Aug 08, 2021, 12:14 PM IST

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ಪುತ್ರ ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ ಹಾಗೂ ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ. ದೊಡ್ಡ ಬಳ್ಳಾಪುರದಿಂದ ನರಸಿಂಹ ಸ್ವಾಮಿ 3 ಬಾರಿ ಶಾಸಕರಾಗಿದ್ದಾರೆ. 

ಬೆಂಗಳೂರು (ಆ. 08): ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ಪುತ್ರ ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ ಹಾಗೂ ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ. ದೊಡ್ಡ ಬಳ್ಳಾಪುರದಿಂದ ನರಸಿಂಹ ಸ್ವಾಮಿ 3 ಬಾರಿ ಶಾಸಕರಾಗಿದ್ದಾರೆ. 

2018 ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಸ್ನೇಹಿತ ಸಂಗಮ್ ದೇವ್ ಬಳಿ 3 ಕೋಟಿ ರೂ ಹಣ ಪಡೆದಿದ್ದರು. ಇದೀಗ ಹಣವನ್ನು ಕೊಡದೇ ವಂಚಿಸಿದ್ದಾರೆ. ವಾಪಸ್ ಕೊಡುವಂತೆ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಂಗಮ್ ದೇವ್ ದೂರು ನೀಡಿದ್ದಾರೆ.  ಇದೀಗ ನರಸಿಂಹ ಸ್ವಾಮಿ ಹಾಗೂ ಅವರ ಪತ್ನಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!