ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ, ಜೀವ ಬೆದರಿಕೆ ಆರೋಪ: FIR ದಾಖಲು

ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ, ಜೀವ ಬೆದರಿಕೆ ಆರೋಪ: FIR ದಾಖಲು

Published : Aug 08, 2021, 12:14 PM IST

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ಪುತ್ರ ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ ಹಾಗೂ ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ. ದೊಡ್ಡ ಬಳ್ಳಾಪುರದಿಂದ ನರಸಿಂಹ ಸ್ವಾಮಿ 3 ಬಾರಿ ಶಾಸಕರಾಗಿದ್ದಾರೆ. 

ಬೆಂಗಳೂರು (ಆ. 08): ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ಪುತ್ರ ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ ಹಾಗೂ ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ. ದೊಡ್ಡ ಬಳ್ಳಾಪುರದಿಂದ ನರಸಿಂಹ ಸ್ವಾಮಿ 3 ಬಾರಿ ಶಾಸಕರಾಗಿದ್ದಾರೆ. 

2018 ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಸ್ನೇಹಿತ ಸಂಗಮ್ ದೇವ್ ಬಳಿ 3 ಕೋಟಿ ರೂ ಹಣ ಪಡೆದಿದ್ದರು. ಇದೀಗ ಹಣವನ್ನು ಕೊಡದೇ ವಂಚಿಸಿದ್ದಾರೆ. ವಾಪಸ್ ಕೊಡುವಂತೆ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಂಗಮ್ ದೇವ್ ದೂರು ನೀಡಿದ್ದಾರೆ.  ಇದೀಗ ನರಸಿಂಹ ಸ್ವಾಮಿ ಹಾಗೂ ಅವರ ಪತ್ನಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!