ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ, ಜೀವ ಬೆದರಿಕೆ ಆರೋಪ: FIR ದಾಖಲು

ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ, ಜೀವ ಬೆದರಿಕೆ ಆರೋಪ: FIR ದಾಖಲು

Published : Aug 08, 2021, 12:14 PM IST

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ಪುತ್ರ ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ ಹಾಗೂ ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ. ದೊಡ್ಡ ಬಳ್ಳಾಪುರದಿಂದ ನರಸಿಂಹ ಸ್ವಾಮಿ 3 ಬಾರಿ ಶಾಸಕರಾಗಿದ್ದಾರೆ. 

ಬೆಂಗಳೂರು (ಆ. 08): ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ಪುತ್ರ ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ ಹಾಗೂ ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ. ದೊಡ್ಡ ಬಳ್ಳಾಪುರದಿಂದ ನರಸಿಂಹ ಸ್ವಾಮಿ 3 ಬಾರಿ ಶಾಸಕರಾಗಿದ್ದಾರೆ. 

2018 ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಸ್ನೇಹಿತ ಸಂಗಮ್ ದೇವ್ ಬಳಿ 3 ಕೋಟಿ ರೂ ಹಣ ಪಡೆದಿದ್ದರು. ಇದೀಗ ಹಣವನ್ನು ಕೊಡದೇ ವಂಚಿಸಿದ್ದಾರೆ. ವಾಪಸ್ ಕೊಡುವಂತೆ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಂಗಮ್ ದೇವ್ ದೂರು ನೀಡಿದ್ದಾರೆ.  ಇದೀಗ ನರಸಿಂಹ ಸ್ವಾಮಿ ಹಾಗೂ ಅವರ ಪತ್ನಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!