ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ, ಜೀವ ಬೆದರಿಕೆ ಆರೋಪ: FIR ದಾಖಲು

ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ, ಜೀವ ಬೆದರಿಕೆ ಆರೋಪ: FIR ದಾಖಲು

Published : Aug 08, 2021, 12:14 PM IST

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ಪುತ್ರ ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ ಹಾಗೂ ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ. ದೊಡ್ಡ ಬಳ್ಳಾಪುರದಿಂದ ನರಸಿಂಹ ಸ್ವಾಮಿ 3 ಬಾರಿ ಶಾಸಕರಾಗಿದ್ದಾರೆ. 

ಬೆಂಗಳೂರು (ಆ. 08): ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ಪುತ್ರ ಮಾಜಿ ಶಾಸಕ ನರಸಿಂಹ ಸ್ವಾಮಿ ವಿರುದ್ಧ ಕೋಟಿ ಕೋಟಿ ವಂಚನೆ ಹಾಗೂ ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ. ದೊಡ್ಡ ಬಳ್ಳಾಪುರದಿಂದ ನರಸಿಂಹ ಸ್ವಾಮಿ 3 ಬಾರಿ ಶಾಸಕರಾಗಿದ್ದಾರೆ. 

2018 ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಸ್ನೇಹಿತ ಸಂಗಮ್ ದೇವ್ ಬಳಿ 3 ಕೋಟಿ ರೂ ಹಣ ಪಡೆದಿದ್ದರು. ಇದೀಗ ಹಣವನ್ನು ಕೊಡದೇ ವಂಚಿಸಿದ್ದಾರೆ. ವಾಪಸ್ ಕೊಡುವಂತೆ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಂಗಮ್ ದೇವ್ ದೂರು ನೀಡಿದ್ದಾರೆ.  ಇದೀಗ ನರಸಿಂಹ ಸ್ವಾಮಿ ಹಾಗೂ ಅವರ ಪತ್ನಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!