ಯೋಗೇಶ್ ಗೌಡ ಕೊಲೆ ಪ್ರಕರಣ; ವಿನಯ್ ಕುಲಕರ್ಣಿಗೆ ಜೈಲೇ ಗತಿ!

ಯೋಗೇಶ್ ಗೌಡ ಕೊಲೆ ಪ್ರಕರಣ; ವಿನಯ್ ಕುಲಕರ್ಣಿಗೆ ಜೈಲೇ ಗತಿ!

Srilakshmi kashyap   | Asianet News
Published : Jan 21, 2021, 05:40 PM ISTUpdated : Jan 21, 2021, 05:42 PM IST

ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರಾವಾಡ ಕೋರ್ಟ್ ವಜಾಗೊಳಿಸಿದೆ. ಕುಲಕರ್ಣಿಗೆ ಸದ್ಯ ಜೈಲೇ ಗತಿಯಾಗಿದೆ. 

ಬೆಂಗಳೂರು (ಜ. 21): ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರಾವಾಡ ಕೋರ್ಟ್ ವಜಾಗೊಳಿಸಿದೆ. ಕುಲಕರ್ಣಿಗೆ ಸದ್ಯ ಜೈಲೇ ಗತಿಯಾಗಿದೆ. 

ಗದಗ ಜಿಲ್ಲೆಯ ಮುಮಡರಗಿ ತಾಲೂಕಿನ ಕಗ್ಗೂರು ತಾಂಡಾ ನಿವಾಸಿಗಳು ಹೈನುಗಾರಿಕೆಯಿಂದ ಜೀವನ ಕಂಡುಕೊಂಡಿದ್ದಾರೆ. ದಿನನಿತ್ಯ ಸಾವಿರ ಲೀ. ಹಾಲು ಮಾರಾಟ ಮಾಡುತ್ತಿದ್ದರು. ಈಗ ಹಸುಗಳು ಅನಾರೋಗ್ಯದಿಂದ ಸಾವನ್ನಪ್ಪುತ್ತಿವೆ. ಇಲ್ಲಿ ಹಸುಗಳಿಗೆ ಚಿಕಿತ್ಸೆ ನೀಡಲು ಪಶು ವೈದ್ಯರು ಇಲ್ಲದಿರುವುದಿಂದ ತಿಂಗಳಿಗೆ 4 -5 ಹಸುಗಳು ಸಾವನ್ನಪ್ಪುತ್ತಿವೆ. ಪಶು ವೈದ್ಯರನ್ನು ನೇಮಕ ಮಾಡಿ ಒತ್ತಾಯಿಸಿದ್ದಾರೆ. 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!