ಯೋಗೇಶ್ ಗೌಡ ಕೊಲೆ ಪ್ರಕರಣ; ವಿನಯ್ ಕುಲಕರ್ಣಿಗೆ ಜೈಲೇ ಗತಿ!

ಯೋಗೇಶ್ ಗೌಡ ಕೊಲೆ ಪ್ರಕರಣ; ವಿನಯ್ ಕುಲಕರ್ಣಿಗೆ ಜೈಲೇ ಗತಿ!

Published : Jan 21, 2021, 05:40 PM ISTUpdated : Jan 21, 2021, 05:42 PM IST

ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರಾವಾಡ ಕೋರ್ಟ್ ವಜಾಗೊಳಿಸಿದೆ. ಕುಲಕರ್ಣಿಗೆ ಸದ್ಯ ಜೈಲೇ ಗತಿಯಾಗಿದೆ. 

ಬೆಂಗಳೂರು (ಜ. 21): ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರಾವಾಡ ಕೋರ್ಟ್ ವಜಾಗೊಳಿಸಿದೆ. ಕುಲಕರ್ಣಿಗೆ ಸದ್ಯ ಜೈಲೇ ಗತಿಯಾಗಿದೆ. 

ಗದಗ ಜಿಲ್ಲೆಯ ಮುಮಡರಗಿ ತಾಲೂಕಿನ ಕಗ್ಗೂರು ತಾಂಡಾ ನಿವಾಸಿಗಳು ಹೈನುಗಾರಿಕೆಯಿಂದ ಜೀವನ ಕಂಡುಕೊಂಡಿದ್ದಾರೆ. ದಿನನಿತ್ಯ ಸಾವಿರ ಲೀ. ಹಾಲು ಮಾರಾಟ ಮಾಡುತ್ತಿದ್ದರು. ಈಗ ಹಸುಗಳು ಅನಾರೋಗ್ಯದಿಂದ ಸಾವನ್ನಪ್ಪುತ್ತಿವೆ. ಇಲ್ಲಿ ಹಸುಗಳಿಗೆ ಚಿಕಿತ್ಸೆ ನೀಡಲು ಪಶು ವೈದ್ಯರು ಇಲ್ಲದಿರುವುದಿಂದ ತಿಂಗಳಿಗೆ 4 -5 ಹಸುಗಳು ಸಾವನ್ನಪ್ಪುತ್ತಿವೆ. ಪಶು ವೈದ್ಯರನ್ನು ನೇಮಕ ಮಾಡಿ ಒತ್ತಾಯಿಸಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?