Nov 23, 2020, 10:23 AM IST
ಬೆಂಗಳೂರು (ನ. 23): ಪೇದೆ ಕೆಲಸಕ್ಕೆ ರಾಜಿನಾಮೆ ನೀಡಿ ಕೋಟಿ ಕೋಟಿ ಲೂಟಿ ಮಾಡುತ್ತಿದ್ದ ಭೂಪ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಿಲಿಟರಿಯಲ್ಲಿ ಕೆಲಸ ಕೊಡಿಸುತ್ತೇನೆ. ಇಲಾಖೆಯಲ್ಲಿ ಕೆಲಸ ಕೊಡಿಸುತ್ತೇನೆಂದು ಹೇಳಿ ಜನರನ್ನು ವಂಚಿಸುತ್ತಿದ್ದ. ಕೊನೆಗೂ ಈತ ಪೊಲೀಸರ ಬಲೆಗೆ ಬಿದ್ದಿದ್ದಾನೆ.