ಬೆಳಗಾವಿ: ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ!

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ!

Published : Jan 07, 2025, 11:04 AM IST

ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹೇಶ ಸೀಮನಗೌಡ ಅವರನ್ನ ದುಷ್ಕರ್ಮಿಗಳು ಅಪಹರಿಸಿದ್ದರು. ಕಿಡ್ನಾಪ್‌ ಮಾಡಿದ ಬಳಿಕ ಲೋಕೋಳಿ, ಪಾರಿಶ್ವಾಡ, ಕೊಡಚವಾಡ ಹಾಗೂ ಬಡಸ ಊರುಗಳಲ್ಲಿ ಸುತ್ತಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ(ಜ.07):  ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ ಮಾಡಿದ್ದಾರೆ ಕಿಡಿಗೇಡಿಗಳು.  ನಡುರಸ್ತೆಯಲ್ಲೇ ಹಲ್ಲೆ ಮಾಡಿ, ಮರ್ಮಾಂಗಕ್ಕೆ ಒದ್ದು ಹಲ್ಲೆ ನಡೆಸಿದ ಘಟನೆ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದಲ್ಲಿ ನಡೆದಿದೆ. ಡಿ.29 ರಂದು ದೇವಲತ್ತಿ ಗ್ರಾಮದ ಮಹೇಶ ಸೀಮನಗೌಡ ಎಂಬುವರನ್ನ ದುಷ್ಕರ್ಮಿಗಳು ಅಪಹರಿಸಿದ್ದರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹೇಶ ಸೀಮನಗೌಡ ಅವರನ್ನ ದುಷ್ಕರ್ಮಿಗಳು ಅಪಹರಿಸಿದ್ದರು. ಕಿಡ್ನಾಪ್‌ ಮಾಡಿದ ಬಳಿಕ ಲೋಕೋಳಿ, ಪಾರಿಶ್ವಾಡ, ಕೊಡಚವಾಡ ಹಾಗೂ ಬಡಸ ಊರುಗಳಲ್ಲಿ ಸುತ್ತಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!
 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more