ಬೆಳಗಾವಿ: ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ!

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ!

Published : Jan 07, 2025, 11:04 AM IST

ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹೇಶ ಸೀಮನಗೌಡ ಅವರನ್ನ ದುಷ್ಕರ್ಮಿಗಳು ಅಪಹರಿಸಿದ್ದರು. ಕಿಡ್ನಾಪ್‌ ಮಾಡಿದ ಬಳಿಕ ಲೋಕೋಳಿ, ಪಾರಿಶ್ವಾಡ, ಕೊಡಚವಾಡ ಹಾಗೂ ಬಡಸ ಊರುಗಳಲ್ಲಿ ಸುತ್ತಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ(ಜ.07):  ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ ಮಾಡಿದ್ದಾರೆ ಕಿಡಿಗೇಡಿಗಳು.  ನಡುರಸ್ತೆಯಲ್ಲೇ ಹಲ್ಲೆ ಮಾಡಿ, ಮರ್ಮಾಂಗಕ್ಕೆ ಒದ್ದು ಹಲ್ಲೆ ನಡೆಸಿದ ಘಟನೆ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದಲ್ಲಿ ನಡೆದಿದೆ. ಡಿ.29 ರಂದು ದೇವಲತ್ತಿ ಗ್ರಾಮದ ಮಹೇಶ ಸೀಮನಗೌಡ ಎಂಬುವರನ್ನ ದುಷ್ಕರ್ಮಿಗಳು ಅಪಹರಿಸಿದ್ದರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹೇಶ ಸೀಮನಗೌಡ ಅವರನ್ನ ದುಷ್ಕರ್ಮಿಗಳು ಅಪಹರಿಸಿದ್ದರು. ಕಿಡ್ನಾಪ್‌ ಮಾಡಿದ ಬಳಿಕ ಲೋಕೋಳಿ, ಪಾರಿಶ್ವಾಡ, ಕೊಡಚವಾಡ ಹಾಗೂ ಬಡಸ ಊರುಗಳಲ್ಲಿ ಸುತ್ತಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!
 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more