ಬೆಳಗಾವಿ: ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ!

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ!

Published : Jan 07, 2025, 11:04 AM IST

ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹೇಶ ಸೀಮನಗೌಡ ಅವರನ್ನ ದುಷ್ಕರ್ಮಿಗಳು ಅಪಹರಿಸಿದ್ದರು. ಕಿಡ್ನಾಪ್‌ ಮಾಡಿದ ಬಳಿಕ ಲೋಕೋಳಿ, ಪಾರಿಶ್ವಾಡ, ಕೊಡಚವಾಡ ಹಾಗೂ ಬಡಸ ಊರುಗಳಲ್ಲಿ ಸುತ್ತಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ(ಜ.07):  ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ ಮಾಡಿದ್ದಾರೆ ಕಿಡಿಗೇಡಿಗಳು.  ನಡುರಸ್ತೆಯಲ್ಲೇ ಹಲ್ಲೆ ಮಾಡಿ, ಮರ್ಮಾಂಗಕ್ಕೆ ಒದ್ದು ಹಲ್ಲೆ ನಡೆಸಿದ ಘಟನೆ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದಲ್ಲಿ ನಡೆದಿದೆ. ಡಿ.29 ರಂದು ದೇವಲತ್ತಿ ಗ್ರಾಮದ ಮಹೇಶ ಸೀಮನಗೌಡ ಎಂಬುವರನ್ನ ದುಷ್ಕರ್ಮಿಗಳು ಅಪಹರಿಸಿದ್ದರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹೇಶ ಸೀಮನಗೌಡ ಅವರನ್ನ ದುಷ್ಕರ್ಮಿಗಳು ಅಪಹರಿಸಿದ್ದರು. ಕಿಡ್ನಾಪ್‌ ಮಾಡಿದ ಬಳಿಕ ಲೋಕೋಳಿ, ಪಾರಿಶ್ವಾಡ, ಕೊಡಚವಾಡ ಹಾಗೂ ಬಡಸ ಊರುಗಳಲ್ಲಿ ಸುತ್ತಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!
 

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more