ಮಸಣವಾಯ್ತು ಜೇನುಗೂಡು: ಆಸ್ತಿಗಾಗಿ ನಾಲ್ವರ ಕೊಲೆ

ಮಸಣವಾಯ್ತು ಜೇನುಗೂಡು: ಆಸ್ತಿಗಾಗಿ ನಾಲ್ವರ ಕೊಲೆ

Published : Feb 26, 2023, 02:19 PM ISTUpdated : Feb 26, 2023, 03:27 PM IST

ಆಸ್ತಿಯ ವಿಚಾರವಾಗಿ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಸುಂದರ ತುಂಬು ಕುಟುಂಬ ಇಂದು ಸ್ಮಶಾನವಾಗಿದೆ .

ಅದು ಒಂದು ಸುಂದರ ತುಂಬು ಕುಟುಂಬ, ಅಪ್ಪ ಅಮ್ಮನ ಜೊತೆ ಇಬ್ಬರು ಮಕ್ಕಳು ಮತ್ತು ಸೊಸೆಯಂದಿರು. ಜೇನುಗೂಡಿನಂತಹ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಏನೋ ಅದೇ ಕುಟುಂಬದ ನಾಲ್ವರನ್ನು ಇಬ್ಬರು ಕಿರಾತಕರು ಕೊಂದು ಮುಗಿಸಿದ್ರು. ಸದಾ ಖುಷಿಯಿಂದ ಇದ್ದ ಮನೆ ಮಸಣವಾಗಿಬಿಡ್ತು.‌ ಒಂದೇ ಕುಟುಂಬದಲ್ಲಿ ಒಂದೇ ಕ್ಷಣದಲ್ಲಿ ನಾಲ್ಕು ಕ್ಕು ಹೆಣಗಳು ಉರುಳಿಹೋಗಿದ್ವು. ಇನ್ನೂ ಇದೇ ಕೇಸ್'ನ್ನು ತನಿಖೆ ನಡೆಸಿದ್ದ ಪೊಲೀಸರಿಗೆ ಗೊತ್ತಾಗಿದ್ದು ಆ ಕೊಲೆಗಳನ್ನು ಮಾಡಿದ್ದು ಅದೇ ಕುಟುಂಕ್ಕೆ ಸೇರಿದವರು ಅಂತ. ಏನಿದು ಸ್ಟೋರಿ? ಇಲ್ಲಿದೆ ಡಿಟೇಲ್ಸ್...

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
Read more