ಮಸಣವಾಯ್ತು ಜೇನುಗೂಡು: ಆಸ್ತಿಗಾಗಿ ನಾಲ್ವರ ಕೊಲೆ

ಮಸಣವಾಯ್ತು ಜೇನುಗೂಡು: ಆಸ್ತಿಗಾಗಿ ನಾಲ್ವರ ಕೊಲೆ

Published : Feb 26, 2023, 02:19 PM ISTUpdated : Feb 26, 2023, 03:27 PM IST

ಆಸ್ತಿಯ ವಿಚಾರವಾಗಿ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಸುಂದರ ತುಂಬು ಕುಟುಂಬ ಇಂದು ಸ್ಮಶಾನವಾಗಿದೆ .

ಅದು ಒಂದು ಸುಂದರ ತುಂಬು ಕುಟುಂಬ, ಅಪ್ಪ ಅಮ್ಮನ ಜೊತೆ ಇಬ್ಬರು ಮಕ್ಕಳು ಮತ್ತು ಸೊಸೆಯಂದಿರು. ಜೇನುಗೂಡಿನಂತಹ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಏನೋ ಅದೇ ಕುಟುಂಬದ ನಾಲ್ವರನ್ನು ಇಬ್ಬರು ಕಿರಾತಕರು ಕೊಂದು ಮುಗಿಸಿದ್ರು. ಸದಾ ಖುಷಿಯಿಂದ ಇದ್ದ ಮನೆ ಮಸಣವಾಗಿಬಿಡ್ತು.‌ ಒಂದೇ ಕುಟುಂಬದಲ್ಲಿ ಒಂದೇ ಕ್ಷಣದಲ್ಲಿ ನಾಲ್ಕು ಕ್ಕು ಹೆಣಗಳು ಉರುಳಿಹೋಗಿದ್ವು. ಇನ್ನೂ ಇದೇ ಕೇಸ್'ನ್ನು ತನಿಖೆ ನಡೆಸಿದ್ದ ಪೊಲೀಸರಿಗೆ ಗೊತ್ತಾಗಿದ್ದು ಆ ಕೊಲೆಗಳನ್ನು ಮಾಡಿದ್ದು ಅದೇ ಕುಟುಂಕ್ಕೆ ಸೇರಿದವರು ಅಂತ. ಏನಿದು ಸ್ಟೋರಿ? ಇಲ್ಲಿದೆ ಡಿಟೇಲ್ಸ್...

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more