ಮಸಣವಾಯ್ತು ಜೇನುಗೂಡು: ಆಸ್ತಿಗಾಗಿ ನಾಲ್ವರ ಕೊಲೆ

ಮಸಣವಾಯ್ತು ಜೇನುಗೂಡು: ಆಸ್ತಿಗಾಗಿ ನಾಲ್ವರ ಕೊಲೆ

Published : Feb 26, 2023, 02:19 PM ISTUpdated : Feb 26, 2023, 03:27 PM IST

ಆಸ್ತಿಯ ವಿಚಾರವಾಗಿ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಸುಂದರ ತುಂಬು ಕುಟುಂಬ ಇಂದು ಸ್ಮಶಾನವಾಗಿದೆ .

ಅದು ಒಂದು ಸುಂದರ ತುಂಬು ಕುಟುಂಬ, ಅಪ್ಪ ಅಮ್ಮನ ಜೊತೆ ಇಬ್ಬರು ಮಕ್ಕಳು ಮತ್ತು ಸೊಸೆಯಂದಿರು. ಜೇನುಗೂಡಿನಂತಹ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಏನೋ ಅದೇ ಕುಟುಂಬದ ನಾಲ್ವರನ್ನು ಇಬ್ಬರು ಕಿರಾತಕರು ಕೊಂದು ಮುಗಿಸಿದ್ರು. ಸದಾ ಖುಷಿಯಿಂದ ಇದ್ದ ಮನೆ ಮಸಣವಾಗಿಬಿಡ್ತು.‌ ಒಂದೇ ಕುಟುಂಬದಲ್ಲಿ ಒಂದೇ ಕ್ಷಣದಲ್ಲಿ ನಾಲ್ಕು ಕ್ಕು ಹೆಣಗಳು ಉರುಳಿಹೋಗಿದ್ವು. ಇನ್ನೂ ಇದೇ ಕೇಸ್'ನ್ನು ತನಿಖೆ ನಡೆಸಿದ್ದ ಪೊಲೀಸರಿಗೆ ಗೊತ್ತಾಗಿದ್ದು ಆ ಕೊಲೆಗಳನ್ನು ಮಾಡಿದ್ದು ಅದೇ ಕುಟುಂಕ್ಕೆ ಸೇರಿದವರು ಅಂತ. ಏನಿದು ಸ್ಟೋರಿ? ಇಲ್ಲಿದೆ ಡಿಟೇಲ್ಸ್...

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more