ಮಸಣವಾಯ್ತು ಜೇನುಗೂಡು: ಆಸ್ತಿಗಾಗಿ ನಾಲ್ವರ ಕೊಲೆ

ಮಸಣವಾಯ್ತು ಜೇನುಗೂಡು: ಆಸ್ತಿಗಾಗಿ ನಾಲ್ವರ ಕೊಲೆ

Published : Feb 26, 2023, 02:19 PM ISTUpdated : Feb 26, 2023, 03:27 PM IST

ಆಸ್ತಿಯ ವಿಚಾರವಾಗಿ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಸುಂದರ ತುಂಬು ಕುಟುಂಬ ಇಂದು ಸ್ಮಶಾನವಾಗಿದೆ .

ಅದು ಒಂದು ಸುಂದರ ತುಂಬು ಕುಟುಂಬ, ಅಪ್ಪ ಅಮ್ಮನ ಜೊತೆ ಇಬ್ಬರು ಮಕ್ಕಳು ಮತ್ತು ಸೊಸೆಯಂದಿರು. ಜೇನುಗೂಡಿನಂತಹ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಏನೋ ಅದೇ ಕುಟುಂಬದ ನಾಲ್ವರನ್ನು ಇಬ್ಬರು ಕಿರಾತಕರು ಕೊಂದು ಮುಗಿಸಿದ್ರು. ಸದಾ ಖುಷಿಯಿಂದ ಇದ್ದ ಮನೆ ಮಸಣವಾಗಿಬಿಡ್ತು.‌ ಒಂದೇ ಕುಟುಂಬದಲ್ಲಿ ಒಂದೇ ಕ್ಷಣದಲ್ಲಿ ನಾಲ್ಕು ಕ್ಕು ಹೆಣಗಳು ಉರುಳಿಹೋಗಿದ್ವು. ಇನ್ನೂ ಇದೇ ಕೇಸ್'ನ್ನು ತನಿಖೆ ನಡೆಸಿದ್ದ ಪೊಲೀಸರಿಗೆ ಗೊತ್ತಾಗಿದ್ದು ಆ ಕೊಲೆಗಳನ್ನು ಮಾಡಿದ್ದು ಅದೇ ಕುಟುಂಕ್ಕೆ ಸೇರಿದವರು ಅಂತ. ಏನಿದು ಸ್ಟೋರಿ? ಇಲ್ಲಿದೆ ಡಿಟೇಲ್ಸ್...

ಮಾಫಿಯಾ ಮಟ್ಟ ಹಾಕಲು ಯೋಗಿ ದಿಟ್ಟ ಹೆಜ್ಜೆ: ಕಂಗೆಟ್ಟು ಕುಳಿತ ರಕ್ತಪಿಪಾ ...

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more