ಭಕ್ತಿಯನ್ನೇ ಬಂಡವಾಳ ಮಾಡಿ ವಂಚನೆ, ದೇಗುಲದ ಕೋಟಿ ಕೋಟಿ ಹಣ ನುಂಗಿದ 'ಹೈಟೆಕ್' ಅರ್ಚಕರು!

ಭಕ್ತಿಯನ್ನೇ ಬಂಡವಾಳ ಮಾಡಿ ವಂಚನೆ, ದೇಗುಲದ ಕೋಟಿ ಕೋಟಿ ಹಣ ನುಂಗಿದ 'ಹೈಟೆಕ್' ಅರ್ಚಕರು!

Published : Jun 24, 2022, 07:09 PM IST

ಭಕ್ತಿಯನ್ನೇ ಬಂಡವಾಳ ಮಾಡಿ, ದೇಗುಲದ ಕೋಟಿ ಕೋಟಿ ಹಣವನ್ನು  ಅರ್ಚಕರೇ ನುಂಗಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಹಣ ಗುಳುಂ ಮಾಡಲೆಂದೇ ಅರ್ಚಕರು ಹೈಟೆಕ್‌ ತಂತ್ರವನ್ನು ಮಾಡಿದ್ದಾರೆ!
 

ಬೆಂಗಳೂರು (ಜೂನ್ 24): ಭಕ್ತಿಯನ್ನೇ ಬಂಡವಾಳ ಮಾಡಿಕೊಂಡು ವಂಚನೆ ಮಾಡಿದ ಪ್ರಕರಣ ಕಲಬುರಗಿಯಲ್ಲಿ (kalaburagi ) ಬೆಳಕಿಗೆ ಬಂದಿದೆ. ದೇಗುಲದ ಹೆಸರಿನಲ್ಲಿ ಅರ್ಚಕರ (Priest ) ಖಾತೆಗೆ ಹೋಗುತ್ತಿತ್ತು ಭಕ್ತರ ಹಣ. ಗಾಣಾಗಾಪುರ (Ganagapur) ದತ್ತಾತ್ತೇಯ ದೇವಸ್ಥಾನದಲ್ಲಿ (DattatreyaTemple) ಈ ಗೋಲ್ ಮಾಲ್ ನಡೆದಿದೆ.

ದೇವಸ್ಥಾನದ ಪೂಜಾರಿಗಳಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆಯಾಗಿದೆ. ದತ್ತಾತ್ರೇಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್‌ ಸೃಷ್ಟಿಸಿ ವಂಚನೆ ಎಸಗಲಾಗಿದೆ. ಅಂದಾಜು 50 ಕೋಟಿ ರೂಪಾಯಿಗೂ ಹೆಚ್ಚಿನ ಹಣ ವಂಚನೆಯಾಗಿರುವ ಬಗ್ಗೆ ಶಂಕಿಸಲಾಗಿದೆ. ಅರ್ಚಕರ ಜೊತೆ ಸ್ಥಳೀಯರು ಮತ್ತು ರಾಜಕೀಯ ನಾಯಕರು ಶಾಮೀಲಾಗಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಕಳೆದ 6-7 ವರ್ಷಗಳಿಂದ ವೆಬ್ ಸೈಟ್ ಮೂಲಕ ಗೋಲ್ ಮಾಲ್ ಮಾಡಲಾಗುತ್ತಿದೆ.

ಡೇಟಿಂಗ್‌ ಗೆಳತಿಗಾಗಿ 5.81 ಕೋಟಿ ಕೊಟ್ಟ ಇಂಡಿಯನ್ ಬ್ಯಾಂಕ್ ಮ್ಯಾನೇಜರ್..!

ದೇವಸ್ಥಾನದ ಹೆಸರಿನಲ್ಲಿ ಅಧಿಕೃತ ವೆಬ್ ಸೈಟ್ ಈಗಾಗಲೇ ಇದೆ. ಅದಲ್ಲದೆ, ಅರ್ಚಕರ ಹೆಸರಿನಲ್ಲಿ 7-8 ನಕಲಿ ವೆಬ್‌ ಸೈಟ್‌ ಅನ್ನು ಸೃಷ್ಟಿ ಮಾಡಲಾಗಿದೆ ಎಂದು ವರದಿಯಾಗಿದೆ. ದೇವಸ್ಥಾನಕ್ಕೆ ಡಿಸಿ ಯಶವಂತ್ ಗುರುಕರ್ ಭೇಟಿ ನೀಡಿದ್ದಾಗ ಈ ವಂಚನೆ ಬಹಿರಂಗವಾಗಿದೆ.

25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
Read more