ಮಂತ್ರಾಲಯದ ರಾಯರ ಭಕ್ತರೇ ಎಚ್ಚರ! ಆನ್‌ಲೈನ್‌ನಲ್ಲಿ ಪ್ರಸಾದ ಬುಕ್‌ ನೆಪದಲ್ಲಿ ಖದೀಮರ ವಂಚನೆ

ಮಂತ್ರಾಲಯದ ರಾಯರ ಭಕ್ತರೇ ಎಚ್ಚರ! ಆನ್‌ಲೈನ್‌ನಲ್ಲಿ ಪ್ರಸಾದ ಬುಕ್‌ ನೆಪದಲ್ಲಿ ಖದೀಮರ ವಂಚನೆ

Published : Jun 26, 2022, 03:09 PM ISTUpdated : Jun 26, 2022, 04:18 PM IST

ಆನ್‌ಲೈನ್‌ನಲ್ಲಿ ಮಂತ್ರಾಲಯದ ಪ್ರಸಾದ ಬುಕ್ ಮಾಡುವ ಮುನ್ನ ಈ ಸ್ಟೋರಿ ನೋಡಿ. ನಕಲಿ ವೆಬ್‌ಸೈಟ್ ಐಡಿ ನೀಡಿ ಭಕ್ತರಿಗೆ ವಂಚಿಸುತ್ತಿದ್ದಾರೆ ಖದೀಮರು, ಪ್ರಸಾದ ಕೊಡುತ್ತೇವೆಂದು ಹೇಳಿ ಕೋಟಿ ಕೋಟಿ ರೂ ಗಳನ್ನು ಗುಳುಂ ಮಾಡಿದೆ. ಇಂತವರ ವಿರುದ್ಧ ಮಠಕ್ಕೆ ಈ ಮೇಲ್ ಮಾಡಿ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. 

ರಾಯಚೂರು (ಜೂ. 26): ಆನ್‌ಲೈನ್‌ನಲ್ಲಿ ಮಂತ್ರಾಲಯದ (Mantralaya) ಪ್ರಸಾದ ಬುಕ್ ಮಾಡುವ ಮುನ್ನ ಈ ಸ್ಟೋರಿ ನೋಡಿ. ನಕಲಿ ವೆಬ್‌ಸೈಟ್ ಐಡಿ ನೀಡಿ ಭಕ್ತರಿಗೆ ವಂಚಿಸುತ್ತಿದ್ದಾರೆ ಖದೀಮರು, ಪ್ರಸಾದ ಕೊಡುತ್ತೇವೆಂದು ಹೇಳಿ ಕೋಟಿ ಕೋಟಿ ರೂ ಗಳನ್ನು ಗುಳುಂ ಮಾಡಿದೆ.

ಇಂತವರ ವಿರುದ್ಧ ಮಠಕ್ಕೆ ಈ ಮೇಲ್ ಮಾಡಿ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಇದರ ಜೊತೆಗೆ ಇನ್ನೊಂದು ವಂಚನೆ ಕೂಡಾ ಬೆಳಕಿಗೆ ಬಂದಿದೆ. ಮಠದ ಸಿಬ್ಬಂದಿಗೆ ವೇತನ ನೀಡಲು ಹಣ ಇಲ್ಲ ಎಂದು ಭಕ್ತರಿಂದ ದೇಣಿಗೆ ಸಂಗ್ರಹಿಸಿದ್ದಾರೆ. ಈ ಬಗ್ಗೆ ಮಂತ್ರಾಲಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರಿನ್ನು ವಶಕ್ಕೆ ಪಡೆಯಲಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more