ಮಂತ್ರಾಲಯದ ರಾಯರ ಭಕ್ತರೇ ಎಚ್ಚರ! ಆನ್‌ಲೈನ್‌ನಲ್ಲಿ ಪ್ರಸಾದ ಬುಕ್‌ ನೆಪದಲ್ಲಿ ಖದೀಮರ ವಂಚನೆ

ಮಂತ್ರಾಲಯದ ರಾಯರ ಭಕ್ತರೇ ಎಚ್ಚರ! ಆನ್‌ಲೈನ್‌ನಲ್ಲಿ ಪ್ರಸಾದ ಬುಕ್‌ ನೆಪದಲ್ಲಿ ಖದೀಮರ ವಂಚನೆ

Published : Jun 26, 2022, 03:09 PM ISTUpdated : Jun 26, 2022, 04:18 PM IST

ಆನ್‌ಲೈನ್‌ನಲ್ಲಿ ಮಂತ್ರಾಲಯದ ಪ್ರಸಾದ ಬುಕ್ ಮಾಡುವ ಮುನ್ನ ಈ ಸ್ಟೋರಿ ನೋಡಿ. ನಕಲಿ ವೆಬ್‌ಸೈಟ್ ಐಡಿ ನೀಡಿ ಭಕ್ತರಿಗೆ ವಂಚಿಸುತ್ತಿದ್ದಾರೆ ಖದೀಮರು, ಪ್ರಸಾದ ಕೊಡುತ್ತೇವೆಂದು ಹೇಳಿ ಕೋಟಿ ಕೋಟಿ ರೂ ಗಳನ್ನು ಗುಳುಂ ಮಾಡಿದೆ. ಇಂತವರ ವಿರುದ್ಧ ಮಠಕ್ಕೆ ಈ ಮೇಲ್ ಮಾಡಿ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. 

ರಾಯಚೂರು (ಜೂ. 26): ಆನ್‌ಲೈನ್‌ನಲ್ಲಿ ಮಂತ್ರಾಲಯದ (Mantralaya) ಪ್ರಸಾದ ಬುಕ್ ಮಾಡುವ ಮುನ್ನ ಈ ಸ್ಟೋರಿ ನೋಡಿ. ನಕಲಿ ವೆಬ್‌ಸೈಟ್ ಐಡಿ ನೀಡಿ ಭಕ್ತರಿಗೆ ವಂಚಿಸುತ್ತಿದ್ದಾರೆ ಖದೀಮರು, ಪ್ರಸಾದ ಕೊಡುತ್ತೇವೆಂದು ಹೇಳಿ ಕೋಟಿ ಕೋಟಿ ರೂ ಗಳನ್ನು ಗುಳುಂ ಮಾಡಿದೆ.

ಇಂತವರ ವಿರುದ್ಧ ಮಠಕ್ಕೆ ಈ ಮೇಲ್ ಮಾಡಿ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಇದರ ಜೊತೆಗೆ ಇನ್ನೊಂದು ವಂಚನೆ ಕೂಡಾ ಬೆಳಕಿಗೆ ಬಂದಿದೆ. ಮಠದ ಸಿಬ್ಬಂದಿಗೆ ವೇತನ ನೀಡಲು ಹಣ ಇಲ್ಲ ಎಂದು ಭಕ್ತರಿಂದ ದೇಣಿಗೆ ಸಂಗ್ರಹಿಸಿದ್ದಾರೆ. ಈ ಬಗ್ಗೆ ಮಂತ್ರಾಲಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರಿನ್ನು ವಶಕ್ಕೆ ಪಡೆಯಲಾಗಿದೆ. 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more