ಮಂತ್ರಾಲಯದ ರಾಯರ ಭಕ್ತರೇ ಎಚ್ಚರ! ಆನ್‌ಲೈನ್‌ನಲ್ಲಿ ಪ್ರಸಾದ ಬುಕ್‌ ನೆಪದಲ್ಲಿ ಖದೀಮರ ವಂಚನೆ

ಮಂತ್ರಾಲಯದ ರಾಯರ ಭಕ್ತರೇ ಎಚ್ಚರ! ಆನ್‌ಲೈನ್‌ನಲ್ಲಿ ಪ್ರಸಾದ ಬುಕ್‌ ನೆಪದಲ್ಲಿ ಖದೀಮರ ವಂಚನೆ

Published : Jun 26, 2022, 03:09 PM ISTUpdated : Jun 26, 2022, 04:18 PM IST

ಆನ್‌ಲೈನ್‌ನಲ್ಲಿ ಮಂತ್ರಾಲಯದ ಪ್ರಸಾದ ಬುಕ್ ಮಾಡುವ ಮುನ್ನ ಈ ಸ್ಟೋರಿ ನೋಡಿ. ನಕಲಿ ವೆಬ್‌ಸೈಟ್ ಐಡಿ ನೀಡಿ ಭಕ್ತರಿಗೆ ವಂಚಿಸುತ್ತಿದ್ದಾರೆ ಖದೀಮರು, ಪ್ರಸಾದ ಕೊಡುತ್ತೇವೆಂದು ಹೇಳಿ ಕೋಟಿ ಕೋಟಿ ರೂ ಗಳನ್ನು ಗುಳುಂ ಮಾಡಿದೆ. ಇಂತವರ ವಿರುದ್ಧ ಮಠಕ್ಕೆ ಈ ಮೇಲ್ ಮಾಡಿ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. 

ರಾಯಚೂರು (ಜೂ. 26): ಆನ್‌ಲೈನ್‌ನಲ್ಲಿ ಮಂತ್ರಾಲಯದ (Mantralaya) ಪ್ರಸಾದ ಬುಕ್ ಮಾಡುವ ಮುನ್ನ ಈ ಸ್ಟೋರಿ ನೋಡಿ. ನಕಲಿ ವೆಬ್‌ಸೈಟ್ ಐಡಿ ನೀಡಿ ಭಕ್ತರಿಗೆ ವಂಚಿಸುತ್ತಿದ್ದಾರೆ ಖದೀಮರು, ಪ್ರಸಾದ ಕೊಡುತ್ತೇವೆಂದು ಹೇಳಿ ಕೋಟಿ ಕೋಟಿ ರೂ ಗಳನ್ನು ಗುಳುಂ ಮಾಡಿದೆ.

ಇಂತವರ ವಿರುದ್ಧ ಮಠಕ್ಕೆ ಈ ಮೇಲ್ ಮಾಡಿ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಇದರ ಜೊತೆಗೆ ಇನ್ನೊಂದು ವಂಚನೆ ಕೂಡಾ ಬೆಳಕಿಗೆ ಬಂದಿದೆ. ಮಠದ ಸಿಬ್ಬಂದಿಗೆ ವೇತನ ನೀಡಲು ಹಣ ಇಲ್ಲ ಎಂದು ಭಕ್ತರಿಂದ ದೇಣಿಗೆ ಸಂಗ್ರಹಿಸಿದ್ದಾರೆ. ಈ ಬಗ್ಗೆ ಮಂತ್ರಾಲಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರಿನ್ನು ವಶಕ್ಕೆ ಪಡೆಯಲಾಗಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more