ಮಂತ್ರಾಲಯದ ರಾಯರ ಭಕ್ತರೇ ಎಚ್ಚರ! ಆನ್‌ಲೈನ್‌ನಲ್ಲಿ ಪ್ರಸಾದ ಬುಕ್‌ ನೆಪದಲ್ಲಿ ಖದೀಮರ ವಂಚನೆ

ಮಂತ್ರಾಲಯದ ರಾಯರ ಭಕ್ತರೇ ಎಚ್ಚರ! ಆನ್‌ಲೈನ್‌ನಲ್ಲಿ ಪ್ರಸಾದ ಬುಕ್‌ ನೆಪದಲ್ಲಿ ಖದೀಮರ ವಂಚನೆ

Published : Jun 26, 2022, 03:09 PM ISTUpdated : Jun 26, 2022, 04:18 PM IST

ಆನ್‌ಲೈನ್‌ನಲ್ಲಿ ಮಂತ್ರಾಲಯದ ಪ್ರಸಾದ ಬುಕ್ ಮಾಡುವ ಮುನ್ನ ಈ ಸ್ಟೋರಿ ನೋಡಿ. ನಕಲಿ ವೆಬ್‌ಸೈಟ್ ಐಡಿ ನೀಡಿ ಭಕ್ತರಿಗೆ ವಂಚಿಸುತ್ತಿದ್ದಾರೆ ಖದೀಮರು, ಪ್ರಸಾದ ಕೊಡುತ್ತೇವೆಂದು ಹೇಳಿ ಕೋಟಿ ಕೋಟಿ ರೂ ಗಳನ್ನು ಗುಳುಂ ಮಾಡಿದೆ. ಇಂತವರ ವಿರುದ್ಧ ಮಠಕ್ಕೆ ಈ ಮೇಲ್ ಮಾಡಿ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. 

ರಾಯಚೂರು (ಜೂ. 26): ಆನ್‌ಲೈನ್‌ನಲ್ಲಿ ಮಂತ್ರಾಲಯದ (Mantralaya) ಪ್ರಸಾದ ಬುಕ್ ಮಾಡುವ ಮುನ್ನ ಈ ಸ್ಟೋರಿ ನೋಡಿ. ನಕಲಿ ವೆಬ್‌ಸೈಟ್ ಐಡಿ ನೀಡಿ ಭಕ್ತರಿಗೆ ವಂಚಿಸುತ್ತಿದ್ದಾರೆ ಖದೀಮರು, ಪ್ರಸಾದ ಕೊಡುತ್ತೇವೆಂದು ಹೇಳಿ ಕೋಟಿ ಕೋಟಿ ರೂ ಗಳನ್ನು ಗುಳುಂ ಮಾಡಿದೆ.

ಇಂತವರ ವಿರುದ್ಧ ಮಠಕ್ಕೆ ಈ ಮೇಲ್ ಮಾಡಿ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಇದರ ಜೊತೆಗೆ ಇನ್ನೊಂದು ವಂಚನೆ ಕೂಡಾ ಬೆಳಕಿಗೆ ಬಂದಿದೆ. ಮಠದ ಸಿಬ್ಬಂದಿಗೆ ವೇತನ ನೀಡಲು ಹಣ ಇಲ್ಲ ಎಂದು ಭಕ್ತರಿಂದ ದೇಣಿಗೆ ಸಂಗ್ರಹಿಸಿದ್ದಾರೆ. ಈ ಬಗ್ಗೆ ಮಂತ್ರಾಲಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರಿನ್ನು ವಶಕ್ಕೆ ಪಡೆಯಲಾಗಿದೆ. 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more