ಮಂತ್ರಾಲಯದ ರಾಯರ ಭಕ್ತರೇ ಎಚ್ಚರ! ಆನ್‌ಲೈನ್‌ನಲ್ಲಿ ಪ್ರಸಾದ ಬುಕ್‌ ನೆಪದಲ್ಲಿ ಖದೀಮರ ವಂಚನೆ

ಮಂತ್ರಾಲಯದ ರಾಯರ ಭಕ್ತರೇ ಎಚ್ಚರ! ಆನ್‌ಲೈನ್‌ನಲ್ಲಿ ಪ್ರಸಾದ ಬುಕ್‌ ನೆಪದಲ್ಲಿ ಖದೀಮರ ವಂಚನೆ

Published : Jun 26, 2022, 03:09 PM ISTUpdated : Jun 26, 2022, 04:18 PM IST

ಆನ್‌ಲೈನ್‌ನಲ್ಲಿ ಮಂತ್ರಾಲಯದ ಪ್ರಸಾದ ಬುಕ್ ಮಾಡುವ ಮುನ್ನ ಈ ಸ್ಟೋರಿ ನೋಡಿ. ನಕಲಿ ವೆಬ್‌ಸೈಟ್ ಐಡಿ ನೀಡಿ ಭಕ್ತರಿಗೆ ವಂಚಿಸುತ್ತಿದ್ದಾರೆ ಖದೀಮರು, ಪ್ರಸಾದ ಕೊಡುತ್ತೇವೆಂದು ಹೇಳಿ ಕೋಟಿ ಕೋಟಿ ರೂ ಗಳನ್ನು ಗುಳುಂ ಮಾಡಿದೆ. ಇಂತವರ ವಿರುದ್ಧ ಮಠಕ್ಕೆ ಈ ಮೇಲ್ ಮಾಡಿ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. 

ರಾಯಚೂರು (ಜೂ. 26): ಆನ್‌ಲೈನ್‌ನಲ್ಲಿ ಮಂತ್ರಾಲಯದ (Mantralaya) ಪ್ರಸಾದ ಬುಕ್ ಮಾಡುವ ಮುನ್ನ ಈ ಸ್ಟೋರಿ ನೋಡಿ. ನಕಲಿ ವೆಬ್‌ಸೈಟ್ ಐಡಿ ನೀಡಿ ಭಕ್ತರಿಗೆ ವಂಚಿಸುತ್ತಿದ್ದಾರೆ ಖದೀಮರು, ಪ್ರಸಾದ ಕೊಡುತ್ತೇವೆಂದು ಹೇಳಿ ಕೋಟಿ ಕೋಟಿ ರೂ ಗಳನ್ನು ಗುಳುಂ ಮಾಡಿದೆ.

ಇಂತವರ ವಿರುದ್ಧ ಮಠಕ್ಕೆ ಈ ಮೇಲ್ ಮಾಡಿ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಇದರ ಜೊತೆಗೆ ಇನ್ನೊಂದು ವಂಚನೆ ಕೂಡಾ ಬೆಳಕಿಗೆ ಬಂದಿದೆ. ಮಠದ ಸಿಬ್ಬಂದಿಗೆ ವೇತನ ನೀಡಲು ಹಣ ಇಲ್ಲ ಎಂದು ಭಕ್ತರಿಂದ ದೇಣಿಗೆ ಸಂಗ್ರಹಿಸಿದ್ದಾರೆ. ಈ ಬಗ್ಗೆ ಮಂತ್ರಾಲಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರಿನ್ನು ವಶಕ್ಕೆ ಪಡೆಯಲಾಗಿದೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more