ಲೂಟಿ ರಾಜ, ಕೋಟಿ ಸ್ವಾಮಿ, ಅರಮನೆಯಂಥಾ ಮನೆ; ಕೋಟಿಗಟ್ಟಲೇ ಆಸ್ತಿ..!

ಲೂಟಿ ರಾಜ, ಕೋಟಿ ಸ್ವಾಮಿ, ಅರಮನೆಯಂಥಾ ಮನೆ; ಕೋಟಿಗಟ್ಟಲೇ ಆಸ್ತಿ..!

Suvarna News   | Asianet News
Published : Jan 10, 2021, 12:40 PM ISTUpdated : Jan 10, 2021, 01:26 PM IST

ರಾಜ್ಯದ ಪ್ರಭಾವಿ ರಾಜಕಾರಣಿಗಳನ್ನು ವಂಚಿಸಿ ಸುದ್ದಿಯಲ್ಲಿರುವ ಯುವರಾಜ್ ಅಲಿಯಾಸ್ ಸ್ವಾಮಿ ಅಂತಿಂಥವನಲ್ಲ ಸ್ವಾಮಿ...! ಯಾರು ಈ ಖತರ್ನಾಕ್ ಸ್ವಾಮಿ ಎಂದು ಈತನ ಹಿನ್ನಲೆ ನೋಡ್ತಾ ಹೋದ್ರೆ, ಈತನ ಸಂಪತ್ತು, ಆಸ್ತಿಗಳನ್ನು ನೋಡಿ ಶಾಕ್ ಆಗುತ್ತೆ. 

ಬೆಂಗಳೂರು (ಜ. 10): ರಾಜ್ಯದ ಪ್ರಭಾವಿ ರಾಜಕಾರಣಿಗಳನ್ನು ವಂಚಿಸಿ ಸುದ್ದಿಯಲ್ಲಿರುವ ಯುವರಾಜ್ ಅಲಿಯಾಸ್ ಸ್ವಾಮಿ ಅಂತಿಂಥವನಲ್ಲ ಸ್ವಾಮಿ...! ಯಾರು ಈ ಖತರ್ನಾಕ್ ಸ್ವಾಮಿ ಎಂದು ಈತನ ಹಿನ್ನಲೆ ನೋಡ್ತಾ ಹೋದ್ರೆ, ಈತನ ಸಂಪತ್ತು, ಆಸ್ತಿಗಳನ್ನು ನೋಡಿ ಶಾಕ್ ಆಗುತ್ತೆ. 100 ಎಕರೆ ಕಾಫಿ ತೋಟ, 3 ಅರಮನೆಯಂತಹ ಮನೆ, ಗೋಡೆ ಮೇಲೆಲ್ಲಾ ಕಣ್ಣು ಕೊರೈಸುವ ವಸ್ತುಗಳು, ಮಿನಿ ಸಾಮ್ರಾಜ್ಯವನ್ನು ಕಟ್ಟಿದ್ದಾನೆ.

 

ರಾಜ್ಯದ ಪ್ರಭಾವಿ ರಾಜಕಾರಣಿಗಳು, ಗಣ್ಯರಿಗೆ ಅಧಿಕಾರದ ಆಸೆ ತೋರಿಸಿ ಲಕ್ಷ ಲಕ್ಷ ಲಪಟಾಯಿಸುತ್ತಿದ್ದ. ಸದ್ಯ ಈತನ ಮೇಲೆ 9 ಎಫ್‌ಐಆರ್‌ಗಳಿವೆ. ಒಂದೊಂದೇ ಪ್ರಕರಣಗಳು ಹೊರ ಬರುತ್ತಿದೆ. ಈತ ಅಂತಿಂಥ ಐನಾತಿಯಲ್ಲ ನೋಡಿ..!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!