ಸಿಸಿಬಿ ಮುಂದೆ ಸತ್ಯ ಬಾಯ್ಬಿಟ್ಟ ಯುವರಾಜ್, ರಾಧಿಕಾಗೆ ಮತ್ತೆ ಬುಲಾವ್‌ ಕೊಡುತ್ತಾ ಸಿಸಿಬಿ?

ಸಿಸಿಬಿ ಮುಂದೆ ಸತ್ಯ ಬಾಯ್ಬಿಟ್ಟ ಯುವರಾಜ್, ರಾಧಿಕಾಗೆ ಮತ್ತೆ ಬುಲಾವ್‌ ಕೊಡುತ್ತಾ ಸಿಸಿಬಿ?

Suvarna News   | Asianet News
Published : Feb 03, 2021, 12:58 PM ISTUpdated : Feb 03, 2021, 01:00 PM IST

ಮಹಾವಂಚಕ ಯುವರಾಜ್ ವಂಚನೆ ಕೇಸ್‌ಗೆ ಸಂಬಂಧಿಸಿದಂತೆ ಮತ್ತಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಯುವರಾಜ್‌ನಿಂದ 60 ಲಕ್ಷ ಪಡೆದಿರುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದರು. ಆದರೆ ಪಡೆದಿದ್ದು 60 ಲಕ್ಷವಲ್ಲ, ಬರೋಬ್ಬರಿ 1.27 ಕೋಟಿ.!

ಬೆಂಗಳೂರು (ಫೆ. 03): ಮಹಾವಂಚಕ ಯುವರಾಜ್ ವಂಚನೆ ಕೇಸ್‌ಗೆ ಸಂಬಂಧಿಸಿದಂತೆ ಮತ್ತಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಯುವರಾಜ್‌ನಿಂದ 60 ಲಕ್ಷ ಪಡೆದಿರುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದರು. ಆದರೆ ಪಡೆದಿದ್ದು 60 ಲಕ್ಷವಲ್ಲ, ಬರೋಬ್ಬರಿ 1.27 ಕೋಟಿ. ಹೀಗಂತ ಯುವರಾಜ್ ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. 

ಪ್ರಕರಣ ಬೆಳಕಿಗೆ ಬಂದು ಸಿಸಿಬಿ ವಿಚಾರಣೆಗೂ ಮುನ್ನ 75 ಲಕ್ಷವನ್ನು ರಾಧಿಕಾ ವಾಪಸ್ ಮಾಡಿದ್ದಾರಂತೆ. ಹಾಗಾದರೆ ಸಿಸಿಬಿ ಮುಂದೆ ಸುಳ್ಳು ಹೇಳಿದ್ರಾ.? ಇದೀಗ ಸಿಸಿಬಿಯಿಂದ ಮತ್ತೊಮ್ಮೆ ವಿಚಾರಣೆ ಎದುರಿಸ್ತಾರಾ.? ಸುಳ್ಳು ಹೇಳಿಕೆ ಸ್ವೀಟಿಗೆ ಮುಳುವಾಗುತ್ತಾ..? 
 

24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!