ಸಿಸಿಬಿ ಮುಂದೆ ಸತ್ಯ ಬಾಯ್ಬಿಟ್ಟ ಯುವರಾಜ್, ರಾಧಿಕಾಗೆ ಮತ್ತೆ ಬುಲಾವ್‌ ಕೊಡುತ್ತಾ ಸಿಸಿಬಿ?

ಸಿಸಿಬಿ ಮುಂದೆ ಸತ್ಯ ಬಾಯ್ಬಿಟ್ಟ ಯುವರಾಜ್, ರಾಧಿಕಾಗೆ ಮತ್ತೆ ಬುಲಾವ್‌ ಕೊಡುತ್ತಾ ಸಿಸಿಬಿ?

Suvarna News   | Asianet News
Published : Feb 03, 2021, 12:58 PM ISTUpdated : Feb 03, 2021, 01:00 PM IST

ಮಹಾವಂಚಕ ಯುವರಾಜ್ ವಂಚನೆ ಕೇಸ್‌ಗೆ ಸಂಬಂಧಿಸಿದಂತೆ ಮತ್ತಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಯುವರಾಜ್‌ನಿಂದ 60 ಲಕ್ಷ ಪಡೆದಿರುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದರು. ಆದರೆ ಪಡೆದಿದ್ದು 60 ಲಕ್ಷವಲ್ಲ, ಬರೋಬ್ಬರಿ 1.27 ಕೋಟಿ.!

ಬೆಂಗಳೂರು (ಫೆ. 03): ಮಹಾವಂಚಕ ಯುವರಾಜ್ ವಂಚನೆ ಕೇಸ್‌ಗೆ ಸಂಬಂಧಿಸಿದಂತೆ ಮತ್ತಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಯುವರಾಜ್‌ನಿಂದ 60 ಲಕ್ಷ ಪಡೆದಿರುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದರು. ಆದರೆ ಪಡೆದಿದ್ದು 60 ಲಕ್ಷವಲ್ಲ, ಬರೋಬ್ಬರಿ 1.27 ಕೋಟಿ. ಹೀಗಂತ ಯುವರಾಜ್ ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. 

ಪ್ರಕರಣ ಬೆಳಕಿಗೆ ಬಂದು ಸಿಸಿಬಿ ವಿಚಾರಣೆಗೂ ಮುನ್ನ 75 ಲಕ್ಷವನ್ನು ರಾಧಿಕಾ ವಾಪಸ್ ಮಾಡಿದ್ದಾರಂತೆ. ಹಾಗಾದರೆ ಸಿಸಿಬಿ ಮುಂದೆ ಸುಳ್ಳು ಹೇಳಿದ್ರಾ.? ಇದೀಗ ಸಿಸಿಬಿಯಿಂದ ಮತ್ತೊಮ್ಮೆ ವಿಚಾರಣೆ ಎದುರಿಸ್ತಾರಾ.? ಸುಳ್ಳು ಹೇಳಿಕೆ ಸ್ವೀಟಿಗೆ ಮುಳುವಾಗುತ್ತಾ..? 
 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!