ಸಿಸಿಬಿ ಮುಂದೆ ಸತ್ಯ ಬಾಯ್ಬಿಟ್ಟ ಯುವರಾಜ್, ರಾಧಿಕಾಗೆ ಮತ್ತೆ ಬುಲಾವ್‌ ಕೊಡುತ್ತಾ ಸಿಸಿಬಿ?

ಸಿಸಿಬಿ ಮುಂದೆ ಸತ್ಯ ಬಾಯ್ಬಿಟ್ಟ ಯುವರಾಜ್, ರಾಧಿಕಾಗೆ ಮತ್ತೆ ಬುಲಾವ್‌ ಕೊಡುತ್ತಾ ಸಿಸಿಬಿ?

Suvarna News   | Asianet News
Published : Feb 03, 2021, 12:58 PM ISTUpdated : Feb 03, 2021, 01:00 PM IST

ಮಹಾವಂಚಕ ಯುವರಾಜ್ ವಂಚನೆ ಕೇಸ್‌ಗೆ ಸಂಬಂಧಿಸಿದಂತೆ ಮತ್ತಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಯುವರಾಜ್‌ನಿಂದ 60 ಲಕ್ಷ ಪಡೆದಿರುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದರು. ಆದರೆ ಪಡೆದಿದ್ದು 60 ಲಕ್ಷವಲ್ಲ, ಬರೋಬ್ಬರಿ 1.27 ಕೋಟಿ.!

ಬೆಂಗಳೂರು (ಫೆ. 03): ಮಹಾವಂಚಕ ಯುವರಾಜ್ ವಂಚನೆ ಕೇಸ್‌ಗೆ ಸಂಬಂಧಿಸಿದಂತೆ ಮತ್ತಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಯುವರಾಜ್‌ನಿಂದ 60 ಲಕ್ಷ ಪಡೆದಿರುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದರು. ಆದರೆ ಪಡೆದಿದ್ದು 60 ಲಕ್ಷವಲ್ಲ, ಬರೋಬ್ಬರಿ 1.27 ಕೋಟಿ. ಹೀಗಂತ ಯುವರಾಜ್ ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. 

ಪ್ರಕರಣ ಬೆಳಕಿಗೆ ಬಂದು ಸಿಸಿಬಿ ವಿಚಾರಣೆಗೂ ಮುನ್ನ 75 ಲಕ್ಷವನ್ನು ರಾಧಿಕಾ ವಾಪಸ್ ಮಾಡಿದ್ದಾರಂತೆ. ಹಾಗಾದರೆ ಸಿಸಿಬಿ ಮುಂದೆ ಸುಳ್ಳು ಹೇಳಿದ್ರಾ.? ಇದೀಗ ಸಿಸಿಬಿಯಿಂದ ಮತ್ತೊಮ್ಮೆ ವಿಚಾರಣೆ ಎದುರಿಸ್ತಾರಾ.? ಸುಳ್ಳು ಹೇಳಿಕೆ ಸ್ವೀಟಿಗೆ ಮುಳುವಾಗುತ್ತಾ..? 
 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!