ಗಿಣಿ, ಗಿಣಿ ರಾಗಿಣಿಗಾಗಿ ಕುಚಿಕೂ ಸ್ನೇಹಿತರು ದುಷ್ಮನ್‌ಗಳಾದ್ರು..!

ಗಿಣಿ, ಗಿಣಿ ರಾಗಿಣಿಗಾಗಿ ಕುಚಿಕೂ ಸ್ನೇಹಿತರು ದುಷ್ಮನ್‌ಗಳಾದ್ರು..!

Published : Sep 11, 2020, 11:08 AM ISTUpdated : Sep 11, 2020, 01:02 PM IST

ರವಿಶಂಕರ್ ಹಾಗೂ ಶಿವಪ್ರಕಾಶ್ ಕುಚಿಕು ಗೆಳೆಯರು. ಒಟ್ಟಿಗೆ ಡ್ರಿಂಕ್ಸ್ ಮಾಡ್ತಿದ್ರು, ಒಟ್ಟಿಗೆ ಸ್ಮೋಕ್ ಮಾಡಿಕೊಂಡು ಕಷ್ಟಸುಖಗಳನ್ನು ಹೇಳಿಕೊಳ್ಳುವ ಸ್ನೇಹಿತರಾಗಿದ್ದರು. ಆದರೆ  ವರ್ಷಗಳ ಹಿಂದೆ ರಾಗಿಣಿ ಎಂಟ್ರಿಯಾಗಿದ್ದೇ ತಡ, ಅವಳ ವಿಚಾರಕ್ಕಾಗಿ ರವಿಶಂಕರ್ ಹಾಗೂ ಶಿವಪ್ರಕಾಶ್ ನಡುವೆ ಫೈಟಿಂಗ್ ನಡೆದಿತ್ತಂತೆ. ಅಲ್ಲಿಂದ ಇಬ್ಬರೂ ದುಷ್ಮನ್‌ಗಳಾದರಂತೆ. ಈ ವಿಚಾರವನ್ನು ಸ್ವತಃ ರವಿಶಂಕರ್ ಒಪ್ಪಿಕೊಂಡಿದ್ದಾನೆ. 
 

ಬೆಂಗಳೂರು (ಸೆ. 11): ಸಿಸಿಬಿ ವಿಚಾರಣೆಯಲ್ಲಿರುವ ರಾಗಿಣಿ ಆಪ್ತ ಸ್ನೇಹಿತ ರವಿಶಂಕರ್ ಸ್ಫೋಟಕ ವಿಚಾರವೊಂದನ್ನು ಬಹಿರಂಗಪಡಿಸಿದ್ದಾನೆ. 

ರವಿಶಂಕರ್ ಹಾಗೂ ಶಿವಪ್ರಕಾಶ್ ಕುಚಿಕು ಗೆಳೆಯರು. ಒಟ್ಟಿಗೆ ಡ್ರಿಂಕ್ಸ್ ಮಾಡ್ತಿದ್ರು, ಒಟ್ಟಿಗೆ ಸ್ಮೋಕ್ ಮಾಡಿಕೊಂಡು ಕಷ್ಟಸುಖಗಳನ್ನು ಹೇಳಿಕೊಳ್ಳುವ ಸ್ನೇಹಿತರಾಗಿದ್ದರು. ಆದರೆ  ವರ್ಷಗಳ ಹಿಂದೆ ರಾಗಿಣಿ ಎಂಟ್ರಿಯಾಗಿದ್ದೇ ತಡ, ಅವಳ ವಿಚಾರಕ್ಕಾಗಿ ರವಿಶಂಕರ್ ಹಾಗೂ ಶಿವಪ್ರಕಾಶ್ ನಡುವೆ ಫೈಟಿಂಗ್ ನಡೆದಿತ್ತಂತೆ. ಅಲ್ಲಿಂದ ಇಬ್ಬರೂ ದುಷ್ಮನ್‌ಗಳಾದರಂತೆ. ಈ ವಿಚಾರವನ್ನು ಸ್ವತಃ ರವಿಶಂಕರ್ ಒಪ್ಪಿಕೊಂಡಿದ್ದಾನೆ. 

ಶಿವಪ್ರಕಾಶ್ ರಾಗಿಣಿ ಬಳಿ ಮದುವೆ ಪ್ರಸ್ತಾಪ ಇಟ್ಟಿದ್ದನಂತೆ. ರಾಗಿಣಿ ಒಪ್ಪದಿದ್ದಾಗ, ಅವರಿಬ್ಬರೂ ದೂರ ಆಗಿದ್ದರಂತೆ. ಆ ನಂತರ ರವಿಶಂಕರ್ ಆಪ್ತನಾಗಿದ್ದಾನೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!