ಎಣ್ಣೆ ಕಳ್ಳತನ ತಡೆಯಲು ಬಾರ್‌ ಮಾಲೀಕನ ಮಾಸ್ಟರ್ ಪ್ಲಾನ್!

ಎಣ್ಣೆ ಕಳ್ಳತನ ತಡೆಯಲು ಬಾರ್‌ ಮಾಲೀಕನ ಮಾಸ್ಟರ್ ಪ್ಲಾನ್!

Suvarna News   | Asianet News
Published : Apr 05, 2020, 06:59 PM IST
  • ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚಿದ ಮದ್ಯ ಕಳ್ಳತನ
  • ಬೇಸತ್ತ ಬಾರ್‌ ಮಾಲೀಕನಿಂದ 'ಸ್ಟ್ರಾಂಗ್' ಐಡಿಯಾ
  • ಮದ್ಯ ಸಿಗದಕ್ಕೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ಇನ್ನೊಂದು ಕಡೆ

ಗದಗ (ಏ.05): ಈ ಕೊರೋನಾ ಹಾವಳಿಯ ನಡುವೆ ಅತೀ ಹೆಚ್ಚು ಸದ್ದುಮಾಡುತ್ತಿರುವವರು ಕುಡುಕರು ಮತ್ತು ಕಳ್ಳರು. ಲಾಕ್‌ಡೌನ್ ಅವಧಿಯಲ್ಲಿ ಒಂದು ಕಡೆ ಮದ್ಯ ಕಳ್ಳತನದ ಪ್ರಕರಣಗಳು ಹೆಚ್ಚಾಗಿದ್ದರೆ, ಇನ್ನೊಂದು ಕಡೆ ಮದ್ಯ ಸಿಗದಕ್ಕೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ವರದಿಯಾಗುತ್ತಿವೆ. ಇವುಗಳ ನಡುವೆ, ಬಾರ್‌ ಮಾಲೀಕನೊಬ್ಬ ಕಳ್ಳತನ ತಡೆಯಲು "ಭಾರೀ" ಪ್ಲಾನ್‌ ಮಾಡಿಕೊಂಡಿದ್ದಾರೆ. ಈ ಸ್ಟೋರಿ ನೋಡಿ...

ಇದನ್ನೋ ನೋಡಿ | ಆತ್ಮಹತ್ಯೆ ಬೇಡ: ಕುಡುಕರ ಮನೆ ಬಾಗಿಲಿಗೆ ಎಣ್ಣೆ! ಅನ್‌ಲೈನ್‌ ಆರ್ಡರ್‌ ಮಾಡಿದ್ರೆ 'ಇಳಿಸ್ತಾರೆ ನಶೆ'!...

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!