ಗದಗ: ನದಿಗೆ ಬಿದ್ದರೂ ಪವಾಡಸದೃಶ ಪಾರಾದ ತಾಯಿ, ಮಗಳು ಸಾವನ್ನಪ್ಪಿರುವ ಶಂಕೆ

ಗದಗ: ನದಿಗೆ ಬಿದ್ದರೂ ಪವಾಡಸದೃಶ ಪಾರಾದ ತಾಯಿ, ಮಗಳು ಸಾವನ್ನಪ್ಪಿರುವ ಶಂಕೆ

Suvarna News   | Asianet News
Published : Sep 29, 2021, 03:28 PM ISTUpdated : Sep 29, 2021, 03:48 PM IST

ಸಾಲದ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ತಾಯಿ ಉಮಾದೇವಿ ಸಾವಿನಿಂದ ಪಾರಾಗಿದ್ದಾರೆ. 8 ವರ್ಷದ ಮಗಳು ಶ್ರೇಷ್ಠಾ ಇನ್ನೂ ನಾಪತ್ತೆಯಾಗಿದ್ದು, ಸಾವನ್ನಪ್ಪಿರುವ ಶಂಕೆಯಿದೆ.  

ಗದಗ (ಸೆ. 29): ಸಾಲದ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ತಾಯಿ ಉಮಾದೇವಿ ಸಾವಿನಿಂದ ಪಾರಾಗಿದ್ದಾರೆ. 8 ವರ್ಷದ ಮಗಳು ಶ್ರೇಷ್ಠಾ ಇನ್ನೂ ನಾಪತ್ತೆಯಾಗಿದ್ದು, ಸಾವನ್ನಪ್ಪಿರುವ ಶಂಕೆಯಿದೆ.   ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ತಾಯಿ ಉಮಾದೇವಿ ಮೂವರು ಮಕ್ಕಳೊಂದಿಗೆ ನದಿಗೆ ಹಾರುತ್ತಾರೆ. ಇಬ್ಬರು ಮಕ್ಕಳು ಬಚಾವಾಗಿದ್ದಾರೆ. ಗಿಡಗಂಟಿಗಳ ಸಂದಿಯಲ್ಲಿ ಉಮಾದೇವಿ ಸಿಲುಕಿಕೊಂಡಿದ್ದರು. ಅವರನ್ನು ರಕ್ಷಿಸಲಾಗಿದೆ. 


 

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!