ಗದಗ: ನದಿಗೆ ಬಿದ್ದರೂ ಪವಾಡಸದೃಶ ಪಾರಾದ ತಾಯಿ, ಮಗಳು ಸಾವನ್ನಪ್ಪಿರುವ ಶಂಕೆ

ಗದಗ: ನದಿಗೆ ಬಿದ್ದರೂ ಪವಾಡಸದೃಶ ಪಾರಾದ ತಾಯಿ, ಮಗಳು ಸಾವನ್ನಪ್ಪಿರುವ ಶಂಕೆ

Published : Sep 29, 2021, 03:28 PM ISTUpdated : Sep 29, 2021, 03:48 PM IST

ಸಾಲದ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ತಾಯಿ ಉಮಾದೇವಿ ಸಾವಿನಿಂದ ಪಾರಾಗಿದ್ದಾರೆ. 8 ವರ್ಷದ ಮಗಳು ಶ್ರೇಷ್ಠಾ ಇನ್ನೂ ನಾಪತ್ತೆಯಾಗಿದ್ದು, ಸಾವನ್ನಪ್ಪಿರುವ ಶಂಕೆಯಿದೆ.  

ಗದಗ (ಸೆ. 29): ಸಾಲದ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ತಾಯಿ ಉಮಾದೇವಿ ಸಾವಿನಿಂದ ಪಾರಾಗಿದ್ದಾರೆ. 8 ವರ್ಷದ ಮಗಳು ಶ್ರೇಷ್ಠಾ ಇನ್ನೂ ನಾಪತ್ತೆಯಾಗಿದ್ದು, ಸಾವನ್ನಪ್ಪಿರುವ ಶಂಕೆಯಿದೆ.   ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ತಾಯಿ ಉಮಾದೇವಿ ಮೂವರು ಮಕ್ಕಳೊಂದಿಗೆ ನದಿಗೆ ಹಾರುತ್ತಾರೆ. ಇಬ್ಬರು ಮಕ್ಕಳು ಬಚಾವಾಗಿದ್ದಾರೆ. ಗಿಡಗಂಟಿಗಳ ಸಂದಿಯಲ್ಲಿ ಉಮಾದೇವಿ ಸಿಲುಕಿಕೊಂಡಿದ್ದರು. ಅವರನ್ನು ರಕ್ಷಿಸಲಾಗಿದೆ. 


 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?