ಹೊಸಪೇಟೆ: ಗಣಪತಿ ವಿಸರ್ಜನೆ ವೇಳೆ ಭಾರೀ ದುರಂತ, ಕಾಲುವೆಗೆ ಬಿದ್ದ ಕ್ರೇನ್!

ಹೊಸಪೇಟೆ: ಗಣಪತಿ ವಿಸರ್ಜನೆ ವೇಳೆ ಭಾರೀ ದುರಂತ, ಕಾಲುವೆಗೆ ಬಿದ್ದ ಕ್ರೇನ್!

Published : Sep 11, 2022, 02:08 PM IST

ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಮೂರ್ತಿ ಸಮೇತ ಕ್ರೇನ್ ಪಲ್ಟಿಯಾಗಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಸಪೇಟೆಯ ಟಿಬಿ ಡ್ಯಾಂ ಪ್ರದೇಶದಲ್ಲಿ ಪ್ರತಿಷ್ಠಾಪಿಸಿದ್ದ 34 ಅಡಿ ಎತ್ತರದ ಗಣಪತಿ ಮೂರ್ತಿ 11ನೇ‌ ದಿನ ವಿಸರ್ಜನೆ ವೇಳೆ ಅವಘಡ ನಡೆದಿದೆ.

ಹೊಸಪೇಟೆ (ಸೆ.11): ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಮೂರ್ತಿ ಸಮೇತ ಕ್ರೇನ್ ಪಲ್ಟಿಯಾಗಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಸಪೇಟೆಯ ಟಿಬಿ ಡ್ಯಾಂ ಪ್ರದೇಶದಲ್ಲಿ ಪ್ರತಿಷ್ಠಾಪಿಸಿದ್ದ 34 ಅಡಿ ಎತ್ತರದ ಗಣಪತಿ ಮೂರ್ತಿ 11ನೇ‌ ದಿನ ವಿಸರ್ಜನೆ ವೇಳೆ ಅವಘಡ ನಡೆದಿದ್ದು, ಡ್ಯಾಂ ಪ್ರದೇಶದ ನಿವಾಸಿಗಳಾದ ಅಶೋಕ್ (18) ಸಾವನಪ್ಪಿದ್ದು, ಸಾಯಿ ನಿಖಿಲ್ ಎಂಬ ಯುವಕ ( 18) ಗಾಯಗೊಂಡಿದ್ದಾನೆ. ಹೊಸಪೇಟೆಯ ಟಿಬಿ ಡ್ಯಾಂನ ಹೊರವಲದ ಕಾಲುವೆಯ ಬಳಿ ಶನಿವಾರ ಮಧ್ಯರಾತ್ರಿ 1.25ರ ಸುಮಾರಿಗೆ ಈ ದುರಂತ ನಡೆದಿದೆ. ಕ್ರೇನ್ ನಡುವೆ ಸಿಲುಕಿ ಒಬ್ಬ ಸಾವಿಗೀಡಾಗಿ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಟಿಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more