ಹೊಸಪೇಟೆ: ಗಣಪತಿ ವಿಸರ್ಜನೆ ವೇಳೆ ಭಾರೀ ದುರಂತ, ಕಾಲುವೆಗೆ ಬಿದ್ದ ಕ್ರೇನ್!

ಹೊಸಪೇಟೆ: ಗಣಪತಿ ವಿಸರ್ಜನೆ ವೇಳೆ ಭಾರೀ ದುರಂತ, ಕಾಲುವೆಗೆ ಬಿದ್ದ ಕ್ರೇನ್!

Published : Sep 11, 2022, 02:08 PM IST

ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಮೂರ್ತಿ ಸಮೇತ ಕ್ರೇನ್ ಪಲ್ಟಿಯಾಗಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಸಪೇಟೆಯ ಟಿಬಿ ಡ್ಯಾಂ ಪ್ರದೇಶದಲ್ಲಿ ಪ್ರತಿಷ್ಠಾಪಿಸಿದ್ದ 34 ಅಡಿ ಎತ್ತರದ ಗಣಪತಿ ಮೂರ್ತಿ 11ನೇ‌ ದಿನ ವಿಸರ್ಜನೆ ವೇಳೆ ಅವಘಡ ನಡೆದಿದೆ.

ಹೊಸಪೇಟೆ (ಸೆ.11): ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಮೂರ್ತಿ ಸಮೇತ ಕ್ರೇನ್ ಪಲ್ಟಿಯಾಗಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಸಪೇಟೆಯ ಟಿಬಿ ಡ್ಯಾಂ ಪ್ರದೇಶದಲ್ಲಿ ಪ್ರತಿಷ್ಠಾಪಿಸಿದ್ದ 34 ಅಡಿ ಎತ್ತರದ ಗಣಪತಿ ಮೂರ್ತಿ 11ನೇ‌ ದಿನ ವಿಸರ್ಜನೆ ವೇಳೆ ಅವಘಡ ನಡೆದಿದ್ದು, ಡ್ಯಾಂ ಪ್ರದೇಶದ ನಿವಾಸಿಗಳಾದ ಅಶೋಕ್ (18) ಸಾವನಪ್ಪಿದ್ದು, ಸಾಯಿ ನಿಖಿಲ್ ಎಂಬ ಯುವಕ ( 18) ಗಾಯಗೊಂಡಿದ್ದಾನೆ. ಹೊಸಪೇಟೆಯ ಟಿಬಿ ಡ್ಯಾಂನ ಹೊರವಲದ ಕಾಲುವೆಯ ಬಳಿ ಶನಿವಾರ ಮಧ್ಯರಾತ್ರಿ 1.25ರ ಸುಮಾರಿಗೆ ಈ ದುರಂತ ನಡೆದಿದೆ. ಕ್ರೇನ್ ನಡುವೆ ಸಿಲುಕಿ ಒಬ್ಬ ಸಾವಿಗೀಡಾಗಿ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಟಿಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more