ಹೊಸಪೇಟೆ: ಗಣಪತಿ ವಿಸರ್ಜನೆ ವೇಳೆ ಭಾರೀ ದುರಂತ, ಕಾಲುವೆಗೆ ಬಿದ್ದ ಕ್ರೇನ್!

ಹೊಸಪೇಟೆ: ಗಣಪತಿ ವಿಸರ್ಜನೆ ವೇಳೆ ಭಾರೀ ದುರಂತ, ಕಾಲುವೆಗೆ ಬಿದ್ದ ಕ್ರೇನ್!

Published : Sep 11, 2022, 02:08 PM IST

ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಮೂರ್ತಿ ಸಮೇತ ಕ್ರೇನ್ ಪಲ್ಟಿಯಾಗಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಸಪೇಟೆಯ ಟಿಬಿ ಡ್ಯಾಂ ಪ್ರದೇಶದಲ್ಲಿ ಪ್ರತಿಷ್ಠಾಪಿಸಿದ್ದ 34 ಅಡಿ ಎತ್ತರದ ಗಣಪತಿ ಮೂರ್ತಿ 11ನೇ‌ ದಿನ ವಿಸರ್ಜನೆ ವೇಳೆ ಅವಘಡ ನಡೆದಿದೆ.

ಹೊಸಪೇಟೆ (ಸೆ.11): ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಮೂರ್ತಿ ಸಮೇತ ಕ್ರೇನ್ ಪಲ್ಟಿಯಾಗಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಸಪೇಟೆಯ ಟಿಬಿ ಡ್ಯಾಂ ಪ್ರದೇಶದಲ್ಲಿ ಪ್ರತಿಷ್ಠಾಪಿಸಿದ್ದ 34 ಅಡಿ ಎತ್ತರದ ಗಣಪತಿ ಮೂರ್ತಿ 11ನೇ‌ ದಿನ ವಿಸರ್ಜನೆ ವೇಳೆ ಅವಘಡ ನಡೆದಿದ್ದು, ಡ್ಯಾಂ ಪ್ರದೇಶದ ನಿವಾಸಿಗಳಾದ ಅಶೋಕ್ (18) ಸಾವನಪ್ಪಿದ್ದು, ಸಾಯಿ ನಿಖಿಲ್ ಎಂಬ ಯುವಕ ( 18) ಗಾಯಗೊಂಡಿದ್ದಾನೆ. ಹೊಸಪೇಟೆಯ ಟಿಬಿ ಡ್ಯಾಂನ ಹೊರವಲದ ಕಾಲುವೆಯ ಬಳಿ ಶನಿವಾರ ಮಧ್ಯರಾತ್ರಿ 1.25ರ ಸುಮಾರಿಗೆ ಈ ದುರಂತ ನಡೆದಿದೆ. ಕ್ರೇನ್ ನಡುವೆ ಸಿಲುಕಿ ಒಬ್ಬ ಸಾವಿಗೀಡಾಗಿ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಟಿಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more