ಆ್ಯಂಟನಿ ಫೆರ್ನಾಂಡಿಸೇ ರವಿ ಪೂಜಾರಿ ಎಂದು ಪೊಲೀಸರಿಗೆ ಖಚಿತ ಪಡಿಸಿದ ಆ ಒಂದು ವಿಷ್ಯ!

ಆ್ಯಂಟನಿ ಫೆರ್ನಾಂಡಿಸೇ ರವಿ ಪೂಜಾರಿ ಎಂದು ಪೊಲೀಸರಿಗೆ ಖಚಿತ ಪಡಿಸಿದ ಆ ಒಂದು ವಿಷ್ಯ!

Published : Feb 24, 2020, 01:04 PM ISTUpdated : Feb 24, 2020, 04:49 PM IST
  • ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟಾರ್ ರವಿ ಪೂಜಾರಿಯನ್ನು ಬೆಂಗ್ಳೂರಿಗೆ ಕರೆ ತಂದ ಸಿಸಿಬಿ ಪೊಲೀಸರು 
  • ಆತ ಡಾನ್ ರವಿ ಪೂಜಾರಿ ಎಂದು ಖಚಿತಪಡಿಸಲು ಒದ್ದಾಡಿದ್ದ ಪೊಲೀಸರು
  • ಭೂಗತ ಪಾತಕಿ ರವಿ ಪೂಜಾರಿ ಬಂಧನದ ರೋಚಕ ಕಹಾನಿ ಇಲ್ಲಿದೆ

ಬೆಂಗಳೂರು (ಫೆ.24): ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟಾರ್ ರವಿ ಪೂಜಾರಿಯನ್ನು ಬೆಂಗ್ಳೂರಿಗೆ ಕರೆತರುವಲ್ಲಿ ಕೊನೆಗೂ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. 

ಇದನ್ನೂ ನೋಡಿ | ಡಾನ್ ಬಾಯ್ಬಿಡಿಸೋದು ಸುಲಭವಲ್ಲ.. ರವಿ ಪೂಜಾರಿ ತನಿಖೆಗೆ ಮಾಸ್ಟರ್ ಪ್ಲಾನ್!

ಸೆನೆಗಲ್‌ನಲ್ಲಿ ಆ್ಯಂಟನಿ ಫೆರ್ನಾಂಡಿಸ್‌ ಎಂದು ಹೆಸರು ಹೆಸರು, ಗುರುತು ಬದಲಾಯಿಸಿಕೊಂಡಿದ್ದ ಆತ ಡಾನ್ ರವಿ ಪೂಜಾರಿ ಎಂದು ಖಚಿತಪಡಿಸಲು ಪೊಲೀಸರು ಒದ್ದಾಡಿದ್ದರು.  ಕೊನೆಗೂ ಆತನೇ ಭೂಗತ ಪಾತಕಿ ರವಿ ಪೂಜಾರಿ ಎಂದು ಪೊಲೀಸರಿಗೆ ದೃಢಪಟ್ಟಿದ್ದು ಹೀಗೆ... 

ಇದನ್ನೂ ನೋಡಿ | ಬಲೆಗೆ ಬಿದ್ದರೂ ಕೈಗೆ ಸಿಕ್ತಾ ಇಲ್ಲ ಭೂಗತ ಪಾತಕಿ ರವಿ ಪೂಜಾರಿ! ಯಾಕೆ?

"


ಫೆಬ್ರವರಿ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!