ಹಣದ ಆಸೆಗೆ ಕ್ರಿಮಿನಲ್​ ಜತೆ ಪೊಲೀಸಪ್ಪ ಸಾಥ್! ಎಸ್ಕೇಪ್‌ಗೆ ಸಹಕರಿಸಿದ  ಕಾನ್ಸ್​ಟೇಬಲ್​ ಅರೆಸ್ಟ್

ಹಣದ ಆಸೆಗೆ ಕ್ರಿಮಿನಲ್​ ಜತೆ ಪೊಲೀಸಪ್ಪ ಸಾಥ್! ಎಸ್ಕೇಪ್‌ಗೆ ಸಹಕರಿಸಿದ ಕಾನ್ಸ್​ಟೇಬಲ್​ ಅರೆಸ್ಟ್

Published : Dec 18, 2024, 07:10 PM ISTUpdated : Dec 18, 2024, 07:11 PM IST

ಗೋವಾ ಕ್ರೈಂ ಬ್ರಾಂಚ್ ಕಸ್ಟಡಿಯಿಂದ ಕ್ರಿಮಿನಲ್ ಸುಲೇಮಾನ್ ಸಿದ್ದಿಕಿ ಎಸ್ಕೇಪ್ ಆಗಲು ಸಹಾಯ ಮಾಡಿದ ಕಾನ್ಸ್‌ಟೇಬಲ್ ಅಮಿತ್‌ನನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ. ಸುಲೇಮಾನ್ 10ಕ್ಕೂ ಹೆಚ್ಚು ರಾಜ್ಯಗಳಿಗೆ ಬೇಕಾಗಿದ್ದು, ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ.

ನಟೋರಿಯಸ್ ಕ್ರಿಮಿನಲ್ ಎಸ್ಕೆಪ್ ಮಾಡಿಸಿದ‌ ಗೋವಾ ಕ್ರೈಂ ಬ್ರಾಂಚ್‌ನ ಕಾನ್ಸ್​ಟೇಬಲ್ ಅಮಿತ್ ಎಂಬಾತ ಹುಬ್ಬಳಿಯಲ್ಲಿ ಅರೆಸ್ಟ್ ಆಗಿದ್ದಾನೆ. ಆರೋಪಿ​ ತಪ್ಪಿಸಿಕೊಳ್ಳಲು ನೆರವಾಗಿದ್ದ ಅಮಿತ್ ಕ್ರಿಮಿನಲ್‌  ಸುಲೇಮಾನ್ ಸಿದ್ದಿಕಿಯ ಕಾವಲಿಗಿದ್ದ, ಆದರೆ ಗೋವಾ ಪೊಲೀಸರ ವಶದಲ್ಲಿದ್ದ ಸುಲೇಮಾನ್ ಸಿದ್ದಿಕಿ ಎಸ್ಕೇಪ್​ ಆಗಲು ಹಣದ ಆಮಿಷವೊಡ್ಡಿದ ಪರಿಣಾಮ  ಕಾನ್ಸ್​ಟೇಬಲ್ ಅಮಿತ್​  ಆತನನ್ನು ಬಂಧನಮುಕ್ತಗೊಳಿಸಿ ಆರೋಪಿ ಸುಲೇಮಾನ್​  ಜೊತೆಗೆ ಹುಬ್ಬಳಿಗೆ ಬಂದಿದ್ದ.

ಹುಬ್ಬಳಿಗೆ ಬರುತ್ತಿದ್ದಂತೆ ಸುಲೇಮಾನ್ ತಪ್ಪಿಸಿಕೊಂಡಿದ್ದ  ಸುಲೇಮಾನ್​ ಎಸ್ಕೇಪ್​ ಬೆನ್ನಲ್ಲೆ ಕಾನ್ಸ್​ಟೇಬಲ್​  ಹುಬ್ಬಳ್ಳಿಯಲ್ಲಿ ಅರೆಸ್ಟ್ ಆಗಿದ್ದಾನೆ. 10ಕ್ಕೂ ಹೆಚ್ಚು ರಾಜ್ಯಗಳಿಗೆ ಬೇಕಾಗಿದ್ದ  ಸುಲೇಮಾನ್ ತಪ್ಪಿಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಡಿಸೆಂಬರ್ 13, 2024 ರಂದು ಗೋವಾ ಕ್ರೈಂ ಬ್ರಾಂಚ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲಾಗಿದ್ದು, ನಾಲ್ಕು ವರ್ಷಗಳಿಂದ  ಬಂಧನದಲ್ಲಿದ್ದ ಭಾರತೀಯ ರಿಸರ್ವ್ ಬೆಟಾಲಿಯನ್ (IRB) ಯ ಕಾನ್ಸ್‌ಟೇಬಲ್ ಅಮಿತ್ ನಾಯಕ್ ಅವರು ತಪ್ಪಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದು ಈಗ ದೇಶದಾದ್ಯಂತ ಭದ್ರತೆಯ ಬಗ್ಗೆ ಪ್ರಶ್ನೆ ಎತ್ತುವಂತೆ ಮಾಡಿದೆ. 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!